Back To Top

 ಕಾಂಗ್ರೆಸ್ ಸರ್ಕಾರದಿಂದ ನಗರದಾದ್ಯಂತ ತಿರಂಗಾ ಯಾತ್ರೆ
May 10, 2025

ಕಾಂಗ್ರೆಸ್ ಸರ್ಕಾರದಿಂದ ನಗರದಾದ್ಯಂತ ತಿರಂಗಾ ಯಾತ್ರೆ

ಬೆಂಗಳೂರು : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕ್ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸುವ ಹಿನ್ನಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ನಗರದಾದ್ಯಂತ ತಿರಂಗಾ ಯಾತ್ರೆಯನ್ನು ನಡೆಸಿದೆ.ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದ ಬಳಿಯ ಕೆಆರ್ ವೃತ್ತದಿಂದ ಮಿನ್ಸ್ಕ್ ಚೌಕದವರೆಗೆ ತಿರಂಗಾ ಯಾತ್ರೆ ನಡೆಸಿದ್ದಾರೆ.,

Prev Post

ಪಾಕ್‌ ಸರ್ಕಾರಕ್ಕೆ ಮುಜುಗರ ತಂದ ಪಾಕಿಸ್ತಾನದ ಸಂಸದರ ಹೇಳಿಕೆ: ತಮ್ಮ ದೇಶದ ಪ್ರಧಾನಿ…

Next Post

ಪಾಕಿಸ್ತಾನದ ಒಂದು ಎಫ್- 16, ಎರಡು ಜೆಎಫ್ -17 ಫೈಟರ್ ಜೆಟ್ ಧ್ವಂಸ

post-bars

Leave a Comment

Related post