Back To Top

 ನೀರು ಹಿಡಿಯುವಾಗ ಕರೆಂಟ್ ಶಾಕ್!? ಮಹಿಳೆ ಸಾವು: ನಗರವಾಸಿಗಳ ಹೈಡ್ರಾಮಾ
March 14, 2025

ನೀರು ಹಿಡಿಯುವಾಗ ಕರೆಂಟ್ ಶಾಕ್!? ಮಹಿಳೆ ಸಾವು: ನಗರವಾಸಿಗಳ ಹೈಡ್ರಾಮಾ

ಪ್ರತಿಭಟನೆ ಹಿನ್ನೆಲೆ ಮಾರ್ಕೆಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಇನ್ನೂ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದ್ದಾರೆ.

ಬೆಂಗಳೂರು: ಮಾರ್ಕೆಟ್ ರಸ್ತೆ ಆನಂದಪುರದಲ್ಲಿ ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆ ಸಾವನ್ನಪ್ಪಿದ್ದರು.
ಇದರಿಂದ ರೊಚ್ಚಿಗೆದ್ದ ಸ್ಥಳೀಯ ಜನರು, ಪ್ರತಿಭಟನೆ ನಡೆಸಿದರು. ಇಲ್ಲಿರುವ ಯಾವ ಮನೆಗು ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್ ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನೀಡಲಾಗಿದೆ. ಮೋಟರ್ ಸ್ಟಾರ್ಟ್ ಮಾಡುವ ಕರೆಂಟ್ ತಗುಲಿ ಸಾವನ್ನಪ್ಪಿದ್ದಾರೆ.
ಪ್ರತಿಭಟನೆ ಹಿನ್ನೆಲೆ ಮಾರ್ಕೆಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಇನ್ನೂ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರ ಜೊತೆಗೆ ಜನರು ವಾಗ್ವಾದಕ್ಕಿಳಿದಿದ್ದಾರೆ. ನಮ್ಮ ಮನೆಗೆ ನೀರು ಸಿಗೋವರೆಗೆ ರಸ್ತೆ ತಡೆ ನಿಲ್ಲಿಸಲ್ಲ. ನೀರು ಹಿಡಿಯಲು ಹೋಗಿ ಒಂದು ಜೀವ ಹೋಗಿದೆ ಎಂದು ಆಕ್ರೋಶ ಹೊರ ಹಾಕಿದರು.

ಇದನ್ನು ಓದಿ:

https://infomindz.in/chikitsege-1lakh-rupee-pavathisuvanthe-othaya-breeding-pipe-sametha-icu-ninda-odida-rogi/
Prev Post

ನೀರು ಹಿಡಿಯುವಾಗ ಕರೆಂಟ್ ಶಾಕ್!!? ಮಹಿಳೆ ಸಾವು: ನಗರವಾಸಿಗಳ ಹೈಡ್ರಾಮಾ

Next Post

ನಟಿ ರನ್ಯಾ ರಾವ್ ಕೇಸ್‌ನಲ್ಲಿ ಸಚಿವರ ಕೈವಾಡ: ಡಿಸಿಎಂ ಡಿಕೆಶಿ ತನಿಖೆಗೆ ಅಸ್ತು

post-bars

Leave a Comment

Related post