ಆಟೋ ಸಾಲ ತೀರಿಸಲು ಸ್ನೇಹಿತೆ ಅಪಹರಿಸಿ ಕೊಲೆ ಮಾಡಿ ಮಾಂಗಲ್ಯ ಕದ್ದ ಚಾಲಕ ಮತ್ತು ಸ್ನೇಹಿತರು
ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಜನ ಪ್ರದೇಶದಲ್ಲಿ ಅರ್ಚನಾಳನ್ನು ವೇಲಿನಿಂದ ಕತ್ತು ಬಿಗಿದು ಸಾಯಿಸಿ ಆಕೆಯ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರ ದೋಚಿದ್ದಾರೆ.