Back To Top

ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಬಿಸಿ,ವೇತನಾನುದಾನ ಕಡಿತ ಭೀತಿ Karnataka Education Effect
June 19, 2025

ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಬಿಸಿ,ವೇತನಾನುದಾನ ಕಡಿತ ಭೀತಿ Karnataka Education Effect

ಬೆಂಗಳೂರು: ( Karnataka Education Effect )ದೇಶದ ಅಭಿವೃದ್ಧಿಗೆ ಶಿಕ್ಷಣ ಸಂಸ್ಥೆಗಳಿಂದಲೂ ಕೊಡುಗೆ ಇದ್ದು ವಿಧ್ಯಾರ್ಥಿಗಳು ಪ್ರತಿಷ್ಠೆ ಮತ್ತು ಗುಣಮಟ್ಟದ ಶಿಕ್ಷಣ ಪಡೆಯುವ ಉದ್ದೇಶದಿಂದ ಖಾಸಗಿ ಶಾಲಾ ಮೊರೆ ಹೋಗುತ್ತಿದ್ದಾರೆ. ಈ ನಡುವೆ ಎಸೆಸೆಲ್ಸಿ ಪರೀಕ್ಷೆಯಲ್ಲಿ ಸತತ 2 ವರ್ಷಗಳಿಂದ ನಿರೀಕ್ಷಿತ ಫ‌ಲಿತಾಂಶ ಬಾರದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಶಾಲಾ ಶಿಕ್ಷಣ ಇಲಾಖೆಯು ಇದೀಗ ಅನುದಾನಿತ ಶಾಲಾ