Back To Top

ಎರಡು ರಾಷ್ಟ್ರಗಳು ಈಗ ಕದನ ವಿರಾಮ ಘೋಷಣೆ: ವಿದೇಶಾಂಗ ಕಾರ್ಯದರ್ಶಿ ಜೈಶಂಕರ್
May 14, 2025

ಎರಡು ರಾಷ್ಟ್ರಗಳು ಈಗ ಕದನ ವಿರಾಮ ಘೋಷಣೆ: ವಿದೇಶಾಂಗ ಕಾರ್ಯದರ್ಶಿ ಜೈಶಂಕರ್

ಭಾರತ ಮತ್ತು ಪಾಕಿಸ್ತಾನ (india-Pakista) ಎರಡು ರಾಷ್ಟ್ರಗಳು ಈಗ ಕದನ ವಿರಾಮ ಘೋಷಣೆಯನ್ನು ಮಾಡಿದೆ. ಈ ಬಗ್ಗೆ ಭಾರತದ ವಿದೇಶಾಂಗ ಕಾರ್ಯದರ್ಶಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಜೈಶಂಕರ್ ಕೂಡ ಸ್ಪಷ್ಟನೆ ನೀಡಿದ್ದಾರೆ. ಆದರೆ ಈಗಾಗಲೇ ಸಿಂಧೂ ನದಿ ಪಾಕ್ಗೆ ಹೋಗದಂತೆ (Indus water) ಬಂದ್ ಮಾಡಲಾಗಿದೆ.ಅದನ್ನು ಯಾವುದೇ ಕಾರಣಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಕದನ
ಆಪರೇಷನ್‌ ಸಿಂದೂರ: ಬೆಂಗಳೂರು ನಿರ್ಮಿತ ಸ್ವದೇಶಿ ಆಕಾಶ್‌ ವಾಯು ರಕ್ಷಣಾ ವ್ಯವಸ್ಥೆ ಮಹತ್ವದ ಪಾತ್ರ
May 10, 2025

ಆಪರೇಷನ್‌ ಸಿಂದೂರ: ಬೆಂಗಳೂರು ನಿರ್ಮಿತ ಸ್ವದೇಶಿ ಆಕಾಶ್‌ ವಾಯು ರಕ್ಷಣಾ ವ್ಯವಸ್ಥೆ ಮಹತ್ವದ ಪಾತ್ರ

ಆಪರೇಷನ್‌ ಸಿಂದೂರದ ಭಾಗವಾಗಿ ಒಂದು ಕಡೆ ಬೆಂಗಳೂರಿನಲ್ಲಿ ಉತ್ಪಾದಿಸಲಾದ 'ಸ್ಕೈ ಸ್ಟ್ರೈಕರ್‌' ಆತ್ಮಾಹುತಿ ಡ್ರೋನ್‌ ಪಾಕಿಸ್ತಾನದ ಮೇಲೆರಗಿ ಉಗ್ರರ ನೆಲೆಗಳನ್ನು ಆಹುತಿ ಪಡೆಯುತ್ತಿದ್ದರೆ, ಇನ್ನೊಂದೆಡೆ ಪಾಕ್‌ ಕಡೆಯಿಂದ ಹಾರಿ ಬರುತ್ತಿರುವ ಕ್ಷಿಪಣಿಗಳನ್ನು ತಡೆಯುತ್ತಿರುವಲ್ಲಿ, ಸ್ವದೇಶಿ ಆಕಾಶ್‌ ವಾಯು ರಕ್ಷಣಾ ವ್ಯವಸ್ಥೆ ಮಹತ್ವದ ಪಾತ್ರ ವಹಿಸುತ್ತಿದೆ.ಇದನ್ನು ಬೆಂಗಳೂರು ಮೂಲದ ವಿಜ್ಞಾನಿಯೊಬ್ಬರು ಅಭಿವೃದ್ಧಿಪಡಿಸಿರುವುದು ಹೆಮ್ಮೆಯ ವಿಷಯವಾಗಿದೆ.
ಸೋಫಿಯಾ ಖುರೇಷಿ #ಕರ್ನಾಟಕದ ಸೊಸೆ

ಸೋಫಿಯಾ ಖುರೇಷಿ #ಕರ್ನಾಟಕದ ಸೊಸೆ

ಪಹಲ್ಗಾಮ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಪಾಕಿಸ್ತಾನ ವಿರುದ್ಧದ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿದ್ದರ ಕುರಿತು ಸೇನೆಯ ಮಹಿಳಾ ಮಹಿಳಾ ಅಧಿಕಾರಿ ಜಗತ್ತಿಗೆ ಮಾಹಿತಿ ನೀಡಿದ್ದರು.‌ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆ ಎಂಬುದು ಹೆಮ್ಮೆಯ ಸಂಗತಿ ಮಹಿಳೆಯರ ತಿಲಕ ಅಳಿಸಿದ ಉಗ್ರರ ವಿರುದ್ಧ ಪ್ರತಿಕಾರಕ್ಕೆ ಭಾರತೀಯ ಸೇನೆ ಆಪರೇಷನ್