Back To Top

Mangalore News: ಇನ್ಟಾ ಲವರ್ ನ ಪ್ರೀತಿಮಾತು ನಂಬಿ ಮೋಸ ಹೋದ ಯುವತಿ, ಬೀಚ್ ಗೆ ಕರೆದೊಯ್ದು ಅತ್ಯಾಚಾರ

Mangalore News: ಇನ್ಟಾ ಲವರ್ ನ ಪ್ರೀತಿಮಾತು ನಂಬಿ ಮೋಸ ಹೋದ ಯುವತಿ, ಬೀಚ್ ಗೆ

Mangalore News ಮಂಗಳೂರು: ಸಾಮಾಜಿಕ ಜಾಲತಾಣಗಳು ಎಷ್ಟು ಉಪಯುಕ್ತವೋ ಅಷ್ಟೇ ಜೀವಕ್ಕೆ ಕುತ್ತು ತರುವ ದುರ್ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. (Instagram Love case) ಆನ್ಲೈನ್ ವಂಚನೆಯಂತೆ ಅಪ್ರಾಪ್ತ ವಯಸ್ಸಿನ ಮಕ್ಕಳು ಮೊಬೈಲ್ ವ್ಯಾಮೋಹದಿಂದ ಜೀವ ಕಳೆದುಕೊಳ್ಳುತ್ತಿದ್ದಾರೆ. ಅತ್ಯಾಚಾರ, ಅಪರಾಧಗಳಿಗೆ ಬಲಿಯಾಗುತ್ತಿದ್ದಾರೆ.ಅಂತಹದೇ ಪ್ರಕರಣವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯನ್ನು ಬೀಚ್ ಗೆ ಕರೆದೊಯ್ದು ಕಾರಿನಲ್ಲೇ ಅತ್ಯಾಚಾರ ಎಸಗಿರುವ
  • 26
  • 0
  • 0
Mangalore: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

Mangalore: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳೂರು ಬಳಿಯ ಕುತ್ತಾರಿನಲ್ಲಿ ನಡೆದಿದೆ. ಕುತ್ತಾರು ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ.
  • 26
  • 0
  • 1
ದಬ್ಬಾಳಿಕೆ, ಅನ್ಯಾಯದ ವಿರುದ್ಧದ ಹೋರಾಟದ ಚಿತ್ರಕಥೆ – ದಸ್ಕತ್!
February 16, 2025

ದಬ್ಬಾಳಿಕೆ, ಅನ್ಯಾಯದ ವಿರುದ್ಧದ ಹೋರಾಟದ ಚಿತ್ರಕಥೆ – ದಸ್ಕತ್!

ಎಲ್ಲದಕ್ಕೂ ಒಂದು ಮಿತಿ ಎಂಬುದಿರುತ್ತೆ. ಅಧಿಕಾರದಲ್ಲಿರುವವರಿಗೆ ತಮ್ಮ ಜನಗಳ ಬಗ್ಗೆ ಪ್ರೀತಿ ಇಲ್ಲದಿದ್ದಾಗ, ಅಧಿಕಾರ ಇರುವವರನ್ನು ಎದುರು ಹಾಕಿಕೊಂಡು ಇರಲು ಸಾಧ್ಯವಿಲ್ಲ ಎಂದು ಎಲ್ಲವನ್ನೂ ಸಹಿಸಿಕೊಂಡು ಬದುಕುವ ಜನರ ತಾಳ್ಮೆಯ ಕಟ್ಟೆ ಒಡೆದೇ ಒಡೆಯುತ್ತೆ. ಇದೇ ಲೈನ್ ನಲ್ಲಿ ಮೂಡಿ ಬಂದಿರುವ ತುಳು ಸಿನಿಮಾ ದಸ್ಕತ್.
  • 52
  • 0
  • 0