Back To Top

ಅನಾರೋಗ್ಯದಿಂದ ನಿಧನರಾದ ನಿವೃತ್ತ ಯೋಧ, ಪಾರ್ಥೀವ ಶರೀರವನ್ನು ಸಾಗಿಸಲು ಊರಿನ ಜನರ ಹರಸಾಹಸ
July 3, 2025

ಅನಾರೋಗ್ಯದಿಂದ ನಿಧನರಾದ ನಿವೃತ್ತ ಯೋಧ, ಪಾರ್ಥೀವ ಶರೀರವನ್ನು ಸಾಗಿಸಲು ಊರಿನ ಜನರ ಹರಸಾಹಸ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ, ಪ್ರತಿಷ್ಠಿತ ಬಾಳುಗೋಡು ಮನೆತನದ ವೀರಯೋಧ ಶ್ರೀ ಧನಂಜಯರು ನಿನ್ನೆ ದಿನಾಂಕ 2 ಜುಲೈ 2025 ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿ ಮೃತಪಟ್ಟರು. ಸೇನೆಯ ನಿವೃತ್ತಿಯ ಬಳಿಕ ಕೆನರಾ ಬ್ಯಾಂಕಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿ ಕೆಚ್ಚೆದೆಯ ಹೋರಾಟ
  • 109
  • 0
  • 0
ಕಲ್ಲೆಂಬಿ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಎರ್ಟಿಗಾ ಕಾರು

ಕಲ್ಲೆಂಬಿ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಎರ್ಟಿಗಾ ಕಾರು

ಕಲ್ಲೆಂಬಿ ತಿರುವಿನಲ್ಲಿ ಎರ್ಟಿಗಾ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಅದರಲ್ಲಿ ಪ್ರಯಾಣಿಸುತ್ತಿದ್ದ 8 ಮಂದಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
  • 32
  • 0
  • 0