Back To Top

ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
June 19, 2025

ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds

ಬೆಂಗಳೂರು: (Sanju Weds Geetha 2 news)ಸಂಜು ವೆಡ್ಸ್ ಗೀತಾ ಸಿನಿಮಾ ಭಾಗ 1 ವ್ಯಾಪಕ ಅಭಿಮಾನಿಗಳ ಮನಸ್ಸಲ್ಲಿ ಪ್ರೀತಿ ಮುಂಗಾರ ಮಳೆ ಹರಿಸಿದ್ದು ಶ್ರೀನಗರ ಕಿಟ್ಟಿ ಮತ್ತು ರಮ್ಯಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.ಇದರ ಹಾಡು ಕೂಡ ಹಿಟ್ ಆಗಿತ್ತು. ಹತ್ತು ವರುಷಗಳ ಬಿಡುವಿನ ನಂತರ ಸಿನಿಮಾದ ಭಾಗ 2ರನ್ನು ಚಿತ್ರೀಕರಿಸಿ ಎರಡು ತಿಂಗಳ ಹಿಂದೆಯೇ
  • 1
  • 0
  • 0
ಬರ್ತ್‌ಡೇ ಪಾರ್ಟಿಯಲ್ಲಿ ವಿದೇಶಿ ಮದ್ಯ, ಗಾಂಜಾ ಸಮೇತ ಸಿಕ್ಕಿಬಿದ್ದ ತೆಲುಗು ಗಾಯಕಿ ಮಂಗ್ಲಿ
June 13, 2025

ಬರ್ತ್‌ಡೇ ಪಾರ್ಟಿಯಲ್ಲಿ ವಿದೇಶಿ ಮದ್ಯ, ಗಾಂಜಾ ಸಮೇತ ಸಿಕ್ಕಿಬಿದ್ದ ತೆಲುಗು ಗಾಯಕಿ ಮಂಗ್ಲಿ

ತೆಲುಗು, ಕನ್ನಡ ಸೇರಿ ಸಿನಿಮಾಗಳಲ್ಲಿ ಸೂಪರ್‌ ಹಿಟ್ ಹಾಡುಗಳಿಗೆ ಧ್ವನಿಯಾಗಿರುವ ಮಂಗ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಹಾಗೂ ತೆಲುಗಿನ ಜಾನಪದ ಗಾಯಕಿ ಮಂಗ್ಲಿ
  • 7
  • 0
  • 0
ಕಾಂತಾರ ಚಿತ್ರದ ಕಲಾವಿದ ಹೃದಯಾಘಾತದಿಂದ ಸಾವು
June 13, 2025

ಕಾಂತಾರ ಚಿತ್ರದ ಕಲಾವಿದ ಹೃದಯಾಘಾತದಿಂದ ಸಾವು

ಕಾಂತಾರ ಚಿತ್ರಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿ ಆಗುಂಬೆ ಬಳಿ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಆದರೆ ನಿನ್ನೆ ರಾತ್ರಿ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸಲಾಯಿತಾದರೂ ಆತ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
  • 10
  • 0
  • 0
ಕಮ‌ಲ್ ಹಾಸನ್‌ ಹೇಳಿಕೆ: ಕತ್ತೆಗಳಿಗೆ ಹೆಚ್ಚಿನ ಬೆಲೆ ನೀಡಬಾರದು ಎಂದ ನಟಿ ರಮ್ಯಾ
June 2, 2025

ಕಮ‌ಲ್ ಹಾಸನ್‌ ಹೇಳಿಕೆ: ಕತ್ತೆಗಳಿಗೆ ಹೆಚ್ಚಿನ ಬೆಲೆ ನೀಡಬಾರದು ಎಂದ ನಟಿ ರಮ್ಯಾ

ಕಮ‌ಲ್ ಹಾಸನ್‌ (Actor Kamal Hassan controversy) ಅವರ ಕನ್ನಡ ವಿರೋಧಿ ಹೇಳಿಕೆಗೆ ಸಂಬಂಧಿಸಿದ ವಿವಾದದಲ್ಲಿ ತಮ್ಮದೇ ಅಭಿಪ್ರಾಯ ನೀಡಿದ್ದ ನಟಿ ರಮ್ಯಾ (Actress Ramya), ಇದೀಗ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ (Social media) ಈ ವಿವಾದಕ್ಕೆ ಸಂಬಂಧಿಸಿ ʼಕತ್ತೆಗಳಿಗೆ (Donkeys) ಹೆಚ್ಚಿನ ಬೆಲೆ ನೀಡಬಾರದುʼ ಎಂದಿದ್ದಾರೆ.
  • 7
  • 0
  • 0
ಹಾಸ್ಯ ನಟ ಮನು ಮಡೆನೂರು ವಿರುದ್ಧ ಲವ್, ಅತ್ಯಾಚಾರ ,ದೋಖಾ ಆರೋಪ
May 22, 2025

ಹಾಸ್ಯ ನಟ ಮನು ಮಡೆನೂರು ವಿರುದ್ಧ ಲವ್, ಅತ್ಯಾಚಾರ ,ದೋಖಾ ಆರೋಪ

ಸಾಂಡಲ್‌ವುಡ್ ನಟ, ಹಾಸ್ಯ ನಟ ಮನು ಮಡೆನೂರು ವಿರುದ್ಧ ಲವ್ ಸೆ*ಕ್ಸ್ ದೋಖಾ ಆರೋಪ ಕೇಳಿಬಂದಿದೆ. ಮದುವೆಯಾಗುವ ಭರವಸೆ ನೀಡಿ ಯುವತಿಗೆ ಮೂರು ವರ್ಷಗಳಿಂದ ಅತ್ಯಾ*ಚಾರ ಎಸಗಿದ ಆರೋಪ ಕೇಳಿಬಂದಿದೆ.
  • 7
  • 0
  • 0
ಆಪರೇಷನ್ ಸಿಂದೂರ ಹೆಸರಲ್ಲಿ ಸಿನಿಮಾ ಮಾಡ್ಲಿಕ್ಕೆ ಫಿಲ್ಮ್ ಮೇಕರ್ಸ್ ಉತ್ಸಾಹ

ಆಪರೇಷನ್ ಸಿಂದೂರ ಹೆಸರಲ್ಲಿ ಸಿನಿಮಾ ಮಾಡ್ಲಿಕ್ಕೆ ಫಿಲ್ಮ್ ಮೇಕರ್ಸ್ ಉತ್ಸಾಹ

ಭಾರತೀಯ ಸೇನೆ ಆಪರೇಷನ್ ಸಿಂದೂರ ಹೆಸರಲ್ಲಿ ಪಾಕ್ ನೆಲಕ್ಕೆ ನುಗ್ಗಿ ಉಗ್ರರ ಸಂಹಾರ ಮಾಡಿದೆ. ಸದ್ಯ ವಿಶ್ವದೆಲ್ಲೆಡೆ ಸದ್ದು ಮಾಡಿರೋ ಈ ಹೆಸರಿನಲ್ಲಿ ಸಿನಿಮಾ ಮಾಡ್ಲಿಕ್ಕೆ ಫಿಲ್ಮ್ ಮೇಕರ್ಸ್ ತುದಿಗಾಲಿನಲ್ಲಿ ನಿಂತಿದ್ದಾರೆ.
  • 3
  • 0
  • 0
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಧಿಡೀರ್ ಕುಸಿದು ಬಿದ್ದ ತಮಿಳು ಚಲನಚಿತ್ರ ನಟ ವಿಶಾಲ್
May 14, 2025

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಧಿಡೀರ್ ಕುಸಿದು ಬಿದ್ದ ತಮಿಳು ಚಲನಚಿತ್ರ ನಟ ವಿಶಾಲ್

ತಮಿಳು ಚಲನಚಿತ್ರ ನಟ ವಿಶಾಲ್ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಧಿಡೀರ್ ಕುಸಿದು ಬಿದ್ದಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಶಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
  • 5
  • 0
  • 0
100ಕ್ಕೂ ಅಧಿಕ ಉಗ್ರರನ್ನು ಹೊಸಕಿ ಹಾಕಿದ ಭಾರತೀಯ ಸೇನೆ
May 12, 2025

100ಕ್ಕೂ ಅಧಿಕ ಉಗ್ರರನ್ನು ಹೊಸಕಿ ಹಾಕಿದ ಭಾರತೀಯ ಸೇನೆ

ಏ.22ರಂದು ನಡೆದ ಪಾಕ್ ಪೋಷಿತ ಉಗ್ರರ ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಕೈಗೊಂಡ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 100ಕ್ಕೂ ಅಧಿಕ ಉಗ್ರರನ್ನು ಹೊಸಕಿ ಹಾಕಲಾಗಿದೆ ಎಂದು ಏರ್ ಮಾರ್ಷಲ್ ಎಕೆ ಭಾರ್ತಿ ಅವರು ಮಾಹಿತಿ ನೀಡಿದರು.
  • 5
  • 0
  • 0
ನೌಕಾಪಡೆಯಿಂದ ಮೊದಲ ಸ್ಥಳೀಯ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ನಿಯೋಜನೆ
May 9, 2025

ನೌಕಾಪಡೆಯಿಂದ ಮೊದಲ ಸ್ಥಳೀಯ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ನಿಯೋಜನೆ

ಭಾರತೀಯ ನೌಕಾಪಡೆಯಿಂದ ಮೊದಲ ಸ್ಥಳೀಯ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ನಿಯೋಜನೆಯನ್ನು ಮಾಡಲಾಗಿದೆ. ಈ ಮೂಲಕ ಪಾಕಿಸ್ತಾನಕ್ಕೆ ತಿರುಗೇಟು ನೀಡಲು ಸಜ್ಜುಗೊಳಿಸಲಾಗಿದೆ.
  • 5
  • 0
  • 0
ಹಲವು ಬ್ಯಾಂಕ್ ಖಾತೆಗಳಿದ್ದರೆ, ₹10,000 ದಂಡ ಖಂಡಿತ
May 6, 2025

ಹಲವು ಬ್ಯಾಂಕ್ ಖಾತೆಗಳಿದ್ದರೆ, ₹10,000 ದಂಡ ಖಂಡಿತ

ತನ್ನದೇ ಹೆಸರಿನಲ್ಲಿ ಅನೇಕ ಬ್ಯಾಂಕ್ ಖಾತೆಗಳಿದ್ದರೆ, ₹10,000 ದಂಡ ವಿಧಿಸಬಹುದು. ಸಂಶಯಾಸ್ಪದ ವಹಿವಾಟುಗಳು ಕಂಡುಬಂದರೆ ದಂಡ ವಿಧಿಸಲಾಗುತ್ತದೆ. ಗ್ರಾಹಕರು ಎಚ್ಚರಿಕೆಯಿಂದಿರಬೇಕು ̤
  • 2
  • 0
  • 0