Back To Top

ಹಿಂದೂ ಯುವತಿ ಜೊತೆ ಪರಾರಿಯಾದ ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು
September 24, 2025

ಹಿಂದೂ ಯುವತಿ ಜೊತೆ ಪರಾರಿಯಾದ ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು

ಸುಳ್ಳು ದಾಖಲೆ ಸೃಷ್ಟಿಸಿ ಮೋಸ: ಲವ್‌ ಜಿಹಾದ್ ಆರೋಪ̧ ಕಾಮಿಡಿ ಯೂಟ್ಯೂಬರ್ ಕ್ವಾಜಾ ಬಂದೇನವಾಜಾ ಮಹಮದ್ ಹನೀಫ್‌ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ (Youtuber Mukaleppa) ವಿರುದ್ಧ ದೂರು
  • 12
  • 0
  • 0
ಡಿಜಿಟಲ್ ಅರೆಸ್ಟ್: 14 ಲಕ್ಷ ರೂಪಾಯಿ ಕಳೆದುಕೊಂಡ ಜನಪ್ರಿಯ ಸಂಸದನ ಪತ್ನಿ
September 22, 2025

ಡಿಜಿಟಲ್ ಅರೆಸ್ಟ್: 14 ಲಕ್ಷ ರೂಪಾಯಿ ಕಳೆದುಕೊಂಡ ಜನಪ್ರಿಯ ಸಂಸದನ ಪತ್ನಿ

ಮಾಜಿ ಆರೋಗ್ಯ ಸಚಿವ ಹಾಗೂ ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್‌ ಅವರ ಪತ್ನಿ ಡಿಜಿಟಲ್‌ ಆರೆಸ್ಟ್‌ ವಂಚನೆಗೆ ಒಳಗಾಗಿದ್ದು, 14 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.
  • 14
  • 0
  • 0
ನನಗೆ ವಿಷ ಕೊಡಿ, ಬಿಸಿಲು ನೋಡದೆ 30 ದಿನಗಳಾಯ್ತು ಕೈಗಳೆಲ್ಲ ಫಂಗಸ್ ಬಂದಿದೆ ಎಂದು ನಟ ದರ್ಶನ್ ಅಳಲು
September 10, 2025

ನನಗೆ ವಿಷ ಕೊಡಿ, ಬಿಸಿಲು ನೋಡದೆ 30 ದಿನಗಳಾಯ್ತು ಕೈಗಳೆಲ್ಲ ಫಂಗಸ್ ಬಂದಿದೆ ಎಂದು ನಟ

ನಟ ದರ್ಶನ್ ಕೋಡ್ ನಲ್ಲಿ ವಿಷ ಕೊಡಿ ಅಂತ ಹೇಳಿದ್ದಾರೆ. ಹಾಸಿಗೆ ದಿಂಬು ಮನೆಯ ಊಟ ವಿಚಾರಕ್ಕೆ ಸಂಬಂಧಪಟ್ಟಂತೆ ಮನವಿ ಸಲ್ಲಿಸಿದ್ದು ಅಲ್ಲದೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡುವ ಕುರಿತು ಇವೆರಡರ ಕುರಿತು ಆದೇಶ ಹೊರಬೀಳಲಿದೆ.
  • 9
  • 0
  • 0
ಮಂಡ್ಯದಲ್ಲಿ ಹಿಂದೂ- ಮುಸ್ಲಿಂ ಗಲಾಟೆ ತಾರಕಕ್ಕೆ: ಲಾಠಿ ಚಾರ್ಜ್, ವ್ಯಾಪಕ ಪ್ರತಿಭಟನೆ
September 10, 2025

ಮಂಡ್ಯದಲ್ಲಿ ಹಿಂದೂ- ಮುಸ್ಲಿಂ ಗಲಾಟೆ ತಾರಕಕ್ಕೆ: ಲಾಠಿ ಚಾರ್ಜ್, ವ್ಯಾಪಕ ಪ್ರತಿಭಟನೆ

ಮದ್ದೂರು ಬಂದ್ ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದು, ಹೀಗಾಗಿ ಇಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
  • 12
  • 0
  • 0
ಆಂಟಿ ಮೋಹಕ್ಕೆ ಬಿದ್ದ ಪತಿ, ಹೆಂಡತಿ ಮೇಲೆ ಕಾರು ಹತ್ತಿಸಿ ಕೊಲೆ

ಆಂಟಿ ಮೋಹಕ್ಕೆ ಬಿದ್ದ ಪತಿ, ಹೆಂಡತಿ ಮೇಲೆ ಕಾರು ಹತ್ತಿಸಿ ಕೊಲೆ

ಪತ್ನಿ ಗರ್ಭಿಣಿ pregnant wife ಯಾಗಿದ್ದರೂ ಈತನಿಗೆ ಬುದ್ದಿ ಬಂದಿರಲಿಲ್ಲ. ಪ್ರೀತಿಸಿ ಮದ್ವೆ ಆದ ಪ್ರದೀಪ್ ಆಂಟಿ ಮೋಹಕ್ಕೆ ಬಿದ್ದು ರಾಕ್ಷಸೀಯ ಕೃತ್ಯ ಎಸಗಿದ್ದಾನೆ. ಕಾರಿನಲ್ಲಿ ಟೆಸ್ಟ್ ಡ್ರೈವ್ ಗೆ ಅಂತ ಕರೆದುಕೊಂಡು ಹೋಗಿ ಕಾರು ಹತ್ತಿಸಿ ಕೊಲೆ ಮಾಡಿದ್ದಾನೆ.
  • 14
  • 0
  • 0
ನೇಪಾಳ ಮಾಜಿ ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಪತ್ನಿ ಮೃತ್ಯು
September 10, 2025

ನೇಪಾಳ ಮಾಜಿ ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಪತ್ನಿ ಮೃತ್ಯು

ದಲ್ಲುವಿನಲ್ಲಿನ ಮಾಜಿ ಪ್ರಧಾನಿ ಜಲನಾಥ್ ನಿವಾಸಕ್ಕೆ ಬೆಂಕಿ ಹಚ್ಚಿದಾಗ ಅವರ ಪತ್ನಿ ರಬಿ ಲಕ್ಷ್ಮಿ ಚಿತ್ರಾಕರ್ ಸುಟ್ಟ ಗಾಯಗಳಿಂದ ಗಂಭೀರವಾಗಿದ್ದರು. ಕೀರ್ತಿಪುರ ಬರ್ನ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ̤
  • 6
  • 0
  • 0
ಧರ್ಮಸ್ಥಳ ವಿವಾದ: ಕ್ಲೀನ್‌ಚಿಟ್‌ ಪಡೆದಿದ್ದ ಆರೋಪಿಗಳಿಗೆ ಎಸ್ಐಟಿಯಿಂದ ತನಿಖೆ
September 5, 2025

ಧರ್ಮಸ್ಥಳ ವಿವಾದ: ಕ್ಲೀನ್‌ಚಿಟ್‌ ಪಡೆದಿದ್ದ ಆರೋಪಿಗಳಿಗೆ ಎಸ್ಐಟಿಯಿಂದ ತನಿಖೆ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಈ ಹಿಂದೆ ಸಿಬಿಐನಿಂದ ಕ್ಲೀನ್‌ಚಿಟ್‌ ಪಡೆದಿದ್ದ ಆರೋಪಿಗಳನ್ನು ವಿಶೇಷ ತನಿಖಾ ತಂಡ(ಎಸ್‌‍ಐಟಿ) ಪುನಃ ತನಿಖೆ ನಡೆಸಿದೆ.
  • 15
  • 0
  • 0
ದರ್ಶನ್ ವಿಚಾರಣೆ ವೇಳೆ ಕೋರ್ಟಿಗೆ ಅರ್ಜಿ ಹಿಡಿದು ಬಂದ ಅಪರಿಚಿತ
September 4, 2025

ದರ್ಶನ್ ವಿಚಾರಣೆ ವೇಳೆ ಕೋರ್ಟಿಗೆ ಅರ್ಜಿ ಹಿಡಿದು ಬಂದ ಅಪರಿಚಿತ

ರಾಜ್ಯದಲ್ಲಿ ಮಾತ್ರವಲ್ಲದೆ ದೇಶದಲ್ಲಿ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಕನ್ನಡ ಚಿತ್ರರಂಗದ ಕಾಟೇರ ಅಪಾರ ಅಭಿಮಾನಿಗಳನ್ನು ಹೊಂದಿರುವ ನಟ ದರ್ಶನ್ ಈಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
  • 13
  • 0
  • 0
ವರದಕ್ಷಿಣೆ ಕಿರುಕುಳ: ಪತ್ನಿಯ ಮಾನ ಹರಾಜು ಮಾಡಿದ ಪತಿ

ವರದಕ್ಷಿಣೆ ಕಿರುಕುಳ: ಪತ್ನಿಯ ಮಾನ ಹರಾಜು ಮಾಡಿದ ಪತಿ

ಪತಿಯೊಬ್ಬ ತನ್ನ ಪತ್ನಿಯ ವಾಟ್ಸಾಪ್ ಗ್ರೂಪ್ whatsup groupಗಳಲ್ಲಿ ಖಾಸಗಿ ಫೋಟೋ ವೈರಲ್ photo viralಮಾಡಿ ಕಿರುಕುಳ ನೀಡಿದ್ದಾನೆ. ಪತಿ ವಂದೇಮಾತರಂ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ police station ಪತ್ನಿ ದೂರು case ನೀಡಿದ್ದಾರೆ.
  • 14
  • 0
  • 0