Back To Top

ವಿಮಾನ ದುರಂತದಲ್ಲಿ ಬದುಕಿದ ಏಕೈಕ ಪ್ರಯಾಣಿಕ ರಮೇಶ್
June 13, 2025

ವಿಮಾನ ದುರಂತದಲ್ಲಿ ಬದುಕಿದ ಏಕೈಕ ಪ್ರಯಾಣಿಕ ರಮೇಶ್

ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಪವಾಡ ಸದೃಶವಾಗಿ ಬದುಕಿದ ಏಕೈಕ ಪ್ರಯಾಣಿಕ 40 ಯಾವ ವರ್ಷದ ವಿಶ್ವಾಸ್‌ ಕುಮಾರ್‌ ರಮೇಶ್‌ (Vishwash Kumar Ramesh), ತುರ್ತು ನಿರ್ಗಮನ ಡೋರ್‌ ಬಳಿಯ 11A ಸೀಟಿನಲ್ಲಿ ಕುಳಿತುಕೊಂಡಿದ್ದ ವಿಶ್ವಾಸ್‌, ಪತನಗೊಳ್ಳುವ ಕೊನೆ ಕ್ಷಣದಲ್ಲಿ ವಿಮಾನದಿಂದ ಹಾರಿದ್ದರಿಂದ ಪಾರಾಗಿದ್ದಾರೆ.
  • 5
  • 0
  • 0
ಚಿಕಿತ್ಸೆಗೆ ಹಣವಿಲ್ಲ: ಪತ್ನಿಗೆ ಗುಂಡು ಹಾರಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಕ್ಯಾನ್ಸರ್ ಪೀಡಿತ ವ್ಯಕ್ತಿ
April 18, 2025

ಚಿಕಿತ್ಸೆಗೆ ಹಣವಿಲ್ಲ: ಪತ್ನಿಗೆ ಗುಂಡು ಹಾರಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಕ್ಯಾನ್ಸರ್ ಪೀಡಿತ ವ್ಯಕ್ತಿ

ಕ್ಯಾನ್ಸರ್(Cancer) ಪೀಡಿತ ವ್ಯಕ್ತಿಯೊಬ್ಬ ಪತ್ನಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕುಲದೀಪ್ ತ್ಯಾಗಿ ಎಂದು ಗುರುತಿಸಲಾಗಿದೆ. ತನಗೆ ಕ್ಯಾನ್ಸರ್ ಇದೆ, ಚಿಕಿತ್ಸೆಗೆ ಅಷ್ಟೊಂದು ಹಣ ನನ್ನ ಬಳಿ ಇಲ್ಲ, ತನ್ನ ಕುಟುಂಬಕ್ಕೆ ತನ್ನ ಸ್ಥಿತಿಯ ಬಗ್ಗೆ ತಿಳಿದಿಲ್ಲ ಮತ್ತು ಚಿಕಿತ್ಸಾ ವೆಚ್ಚದಲ್ಲಿ ಅವರಿಗೆ ಹೊರೆಯಾಗಲು
  • 4
  • 0
  • 0
ಜಾಮೀನು ಸಿಕ್ಕಿದರೂ ಕೂಡ ರಜತ್ ನನ್ನು ಪೊಲೀಸರು ಮತ್ತೆ ಬಂಧಿಸಿದ್ಯಾಕೆ?.
April 18, 2025

ಜಾಮೀನು ಸಿಕ್ಕಿದರೂ ಕೂಡ ರಜತ್ ನನ್ನು ಪೊಲೀಸರು ಮತ್ತೆ ಬಂಧಿಸಿದ್ಯಾಕೆ?.

ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಕಾರಣಕ್ಕೆ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಪೊಲೀಸರು ಬಂಧಿಸಿ, ವಿಚಾರಣೆ ಮಾಡಿದ್ದರು. ಕೆಲ ದಿನಗಳ ಬಳಿಕ ಅವರಿಗೆ ಜಾಮೀನು ಕೂಡ ಸಿಕ್ಕಿತ್ತು. ಈಗ ರಜಯ್ ಅವರನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ.
  • 3
  • 0
  • 0
ಪ್ರವಾಸಿಗರ ಮೇಲೆ ರೆಸಾರ್ಟ್ ಮಾಲೀಕ ಹಾಗೂ ಕೆಲಸಗಾರರಿಂದ ಮನಬಂದಂತೆ ಹಲ್ಲೆ

ಪ್ರವಾಸಿಗರ ಮೇಲೆ ರೆಸಾರ್ಟ್ ಮಾಲೀಕ ಹಾಗೂ ಕೆಲಸಗಾರರಿಂದ ಮನಬಂದಂತೆ ಹಲ್ಲೆ

ಪ್ರವಾಸಿಗರ ಮೇಲೆ ರೆಸಾರ್ಟ್ ಮಾಲೀಕ ಹಾಗೂ ಕೆಲಸಗಾರರು ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಅಚ್ಚರಿಗೆ ಗ್ರಾಮದಲ್ಲಿ ನಡೆದಿದೆ.
  • 4
  • 0
  • 0
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯಲ್ಲಿ ಮನಮೋಹಕ ಪ್ರದರ್ಶನ
April 15, 2025

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯಲ್ಲಿ ಮನಮೋಹಕ ಪ್ರದರ್ಶನ

ಕ್ಯಾಪ್ಟನ್ ರಜತ್ ಪಾಟಿದಾರ್ ನೇತೃತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯಲ್ಲಿ ಮನಮೋಹಕವಾಗಿ ಪ್ರದರ್ಶನ ನೀಡುತ್ತಿದೆ. ರಾಜಸ್ಥಾನ್ ವಿರುದ್ಧ ನಡೆದ ಪಂದ್ಯದಲ್ಲಿ ಸ್ಟಾರ್ ಬ್ಯಾಟರ್ ಕಿಂಗ್ ಕೊಹ್ಲಿ ಹಾಗೂ ಫಿಲಿಪ್ ಸಾಲ್ಟ್ ಬ್ಯಾಟಿಂಗ್ನಲ್ಲಿ ಸಾಲಿಡ್ ಪರ್ಫಾಮೆನ್ಸ್ ನೀಡಿ ತಂಡವನ್ನು ಗೆಲ್ಲಿಸಿದ್ದರು. ಸದ್ಯ ಗೆಲುವಿನ ಟ್ರ್ಯಾಕ್ಗೆ ಮರಳಿದ ಆರ್ಸಿಬಿಯ ಮುಂದಿನ ಮ್ಯಾಚ್ ಯಾವಾಗ, ಎಲ್ಲಿ ನಡೆಯಲಿದೆ?.
  • 1
  • 0
  • 0
ಅತ್ಯಾಚಾರ, ಬಾಲಕಿ ಹತ್ಯೆ: ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ
April 14, 2025

ಅತ್ಯಾಚಾರ, ಬಾಲಕಿ ಹತ್ಯೆ: ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ

ಹುಬ್ಬಳ್ಳಿಯಲ್ಲಿ ಬಾಲಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಹತ್ಯೆಗೀಡಾದ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲಾಗುವುದು.
  • 4
  • 0
  • 0
ವಿರಾಟ್‌ ಕೊಹ್ಲಿಗೆ ಅನ್‌ಕಂಫರ್ಟ್‌ ಫೀಲ್ : ಅಭಿಮಾನಿಗಳಿಗೆ ಆತಂಕ
April 14, 2025

ವಿರಾಟ್‌ ಕೊಹ್ಲಿಗೆ ಅನ್‌ಕಂಫರ್ಟ್‌ ಫೀಲ್ : ಅಭಿಮಾನಿಗಳಿಗೆ ಆತಂಕ

15ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ರನ್‌ ಓಡಿದ ಬಳಿಕ ಸ್ಟ್ರೈಕರ್‌ನ ಕೊನೆಗೆ ಬಂದ ಕೊಹ್ಲಿ ಅದೇನೋ ಕಷ್ಟಪಡುತ್ತಿರುವಂತೆ ಕಂಡುಬಂತು. ಈ ಓವರ್‌ನಲ್ಲಿ ವನಿಂದು ಹಸರಂಗ ಬೌಲಿಂಗ್‌ ಮಾಡುತ್ತಿದ್ದರು. ಬಳಿಕ ಎದೆ ಹಿಡಿದುಕೊಂಡೇ ಸಂಜು ಬಳಿ ಹೋದ ಕೊಹ್ಲಿ ನೋಡುವಂತೆ ಹೇಳಿದರು. ತಕ್ಷಣವೇ ಸಂಜು ಗ್ಲೌಸ್‌ ತೆಗೆದು ಪರೀಕ್ಷಿಸಿದರು.
  • 3
  • 0
  • 0
ಮುಸ್ಲಿಂ ಮಹಿಳೆಯ ಸ್ಕಾನಿಂಗ್ ವೇಳೆ ಮೈ ಮುಟ್ಟಿದ ಆರೋಪ: ವೈದ್ಯ ವಿದ್ಯಾರ್ಥಿ ಹಲ್ಲೆ

ಮುಸ್ಲಿಂ ಮಹಿಳೆಯ ಸ್ಕಾನಿಂಗ್ ವೇಳೆ ಮೈ ಮುಟ್ಟಿದ ಆರೋಪ: ವೈದ್ಯ ವಿದ್ಯಾರ್ಥಿ ಹಲ್ಲೆ

ಜಿಲ್ಲಾಸ್ಪತ್ರೆಯಲ್ಲಿ ರೇಡಿಯಾಲಜಿ ಸ್ನಾತಕೋತ್ತರ ಪದವಿ ವೈದ್ಯ ವಿದ್ಯಾರ್ಥಿ ಮೇಲೆ ಗರ್ಭಿಣಿ ಪತಿ ಸೇರಿ ಇಬ್ಬರು ಹಲ್ಲೆ ಮಾಡಿರೋ ಆರೋಪ ಕೇಳಿ ಬಂದಿದೆ. ಸ್ಕ್ಯಾನಿಂಗ್ ಮಾಡುವ ವೇಳೆ ವೈದ್ಯ ಮೈಮುಟ್ಟಿದ್ದಾನೆ ಎಂದು ಆರೋಪಿಸಿ ಈ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದ್ದು ಘಟನೆ ಖಂಡಿಸಿ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದಾರೆ.
  • 5
  • 0
  • 0