Back To Top

ಎದೆ ಹಾಲು ದಾನ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಎರಡರಲ್ಲೂ ಸ್ಥಾನ ಪಡೆದ ಸೆಲ್ವಾ ಬೃಂದಾ: donated over 300 litres of breast milk
August 8, 2025

ಎದೆ ಹಾಲು ದಾನ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್

ಸೆಲ್ವಾ ಬೃಂದಾ ತಿರುಚಿರಾಪಳ್ಳಿ ಜಿಲ್ಲೆಯ ಕಟ್ಟೂರಿನವರು. ಅವರು 22 ತಿಂಗಳ ಅವಧಿಯಲ್ಲಿ 300.17 ಲೀಟರ್ ಎದೆ ಹಾಲು ದಾನ ಮಾಡಿ ಸಾವಿರಾರು ಅಸ್ವಸ್ಥ ಮಕ್ಕಳ ಜೀವ ಉಳಿಸಿದ್ದಾರೆ.
  • 41
  • 0
  • 0
ಏರ್‌ಪೋರ್ಟ್‌ನ ರಾಮೇಶ್ವರಂ ಕೆಫೆಯಲ್ಲಿ ಪೊಂಗಲ್ ತಿನ್ನುವಾಗ ಹುಳ ಪತ್ತೆ: ಆಕ್ರೋಶ
July 24, 2025

ಏರ್‌ಪೋರ್ಟ್‌ನ ರಾಮೇಶ್ವರಂ ಕೆಫೆಯಲ್ಲಿ ಪೊಂಗಲ್ ತಿನ್ನುವಾಗ ಹುಳ ಪತ್ತೆ: ಆಕ್ರೋಶ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ (kempegowda international airport) ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ (rameshwaram cafe) ಖರೀದಿಸಿದ ಪೊಂಗಲ್‌ನಲ್ಲಿ (Pongal) ಹುಳ (Cockroach) ಪತ್ತೆಯಾಗಿದ್ದು, ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ.
  • 19
  • 0
  • 0
ಹೊಸಕೋಟೆ ಬಿರಿಯಾನಿ ತಿನ್ನೋಕೆ ಬೆಳ್ಳಂಬೆಳಗ್ಗೆ ಓಡೋರಿಗೆ ಬ್ರೇಕ್: 6 ಗಂಟೆ ಮೇಲೆ ಇನ್ನು ಬಿರಿಯಾನಿ ಸಿಗತ್ತೆ: hosakote biriyani
July 24, 2025

ಹೊಸಕೋಟೆ ಬಿರಿಯಾನಿ ತಿನ್ನೋಕೆ ಬೆಳ್ಳಂಬೆಳಗ್ಗೆ ಓಡೋರಿಗೆ ಬ್ರೇಕ್: 6 ಗಂಟೆ ಮೇಲೆ ಇನ್ನು ಬಿರಿಯಾನಿ ಸಿಗತ್ತೆ:

ಸೂರ್ಯ ಹುಟ್ಟುವ ಮುನ್ನ ಮಟನ್‌, ಚಿಕನ್‌ ಬಿರಿಯಾನಿ ಬಾರಿಸಿ ಗುಡ್‌ ಮಾರ್ನಿಂಗ್‌ ಹೇಳುತ್ತಿದ್ದವರಿಗೆ ಶಾಕಿಂಗ್‌ ವಿಚಾರವೊಂದು ಹೊರಬಿದ್ದಿದೆ. ಅದೇನು ಅಂದ್ರೆ ಇನ್ಮುಂದೆ ನಿಮ್ಮ ನೆಚ್ಚಿನ 4 am ಬಿರಿಯಾನಿ ಸಿಗಲ್ಲ. hosakote biriyani
  • 26
  • 0
  • 0
ಆಸ್ಪತ್ರೆ ಒಳಗೆ ನಾಯಿಗಳ ಕಾಟ: ರಕ್ತದ ಚೀಲ ಹಿಡಿದು ಓಡಾಡುವ ನಾಯಿಗಳ ಕಂಡು ಬೆಚ್ಚಿದ ರೋಗಿಗಳು
July 22, 2025

ಆಸ್ಪತ್ರೆ ಒಳಗೆ ನಾಯಿಗಳ ಕಾಟ: ರಕ್ತದ ಚೀಲ ಹಿಡಿದು ಓಡಾಡುವ ನಾಯಿಗಳ ಕಂಡು ಬೆಚ್ಚಿದ ರೋಗಿಗಳು

ನಾಯಿಗಳು ಔಷಧಿ ಬಾಟಲಿಗಳೊಂದಿಗೆ, ಪಾಲಿಥಿನ್ ಮತ್ತು ಖಾಲಿ ಇಂಜೆಕ್ಷನ್ ಸಿರಿಂಜ್‌ಗಳನ್ನು ಬಾಯಿಯಲ್ಲಿ ಹಿಡಿದುಕೊಂಡು ವಾರ್ಡ್‌ಗಳ ಸುತ್ತಲೂ ಓಡುತ್ತಿದ್ದರೂ ಕ್ಯಾರ್ ಮಾಡ್ತಾ ಇಲ್ಲ ಅನ್ನುವುದು ಚರ್ಚೆಗೆ ಕಾರಣವಾಗಿದೆ.
  • 24
  • 0
  • 0
ಮುಂಜಾನೆ ಎದ್ದು ಬಿಸಿನೀರು ಕುಡಿಯುವುದು ಒಳ್ಳೆಯದೇ ?: Health tips in kannada
June 26, 2025

ಮುಂಜಾನೆ ಎದ್ದು ಬಿಸಿನೀರು ಕುಡಿಯುವುದು ಒಳ್ಳೆಯದೇ ?: Health tips in kannada

Health tips in kannada : ಬದಲಾದ ಜೀವನ ಶೈಲಿ, ಒತ್ತಡದ ಬದುಕು, ವೃತ್ತಿ ಸಮಯದೊಂದಿಗೆ ಓಡುವ ನಮಗೆ ದೇಹ ಮತ್ತು ಆರೋಗ್ಯದ ಕಾಳಜಿಯನ್ನು ವಹಿಸಿಕೊಳ್ಳಲು ಕಷ್ಟವಾಗುತ್ತದೆ. ಬೆಳಗಿನ್ನ ಜಾವ ವಾಕಿಂಗ್, ವ್ಯಾಯಾಮ ಮಾಡಬೇಕೆಂದರೂ ಆಫೀಸಿಗೆ ಓಡುವ ಧಾವಂತದಲ್ಲಿ ಕಡೆಗಣಿಸುತ್ತೇವೆ. ಈ ನಡುವೆ ದೇಹದ ಆರೋಗ್ಯಕ್ಕೆ ದಿನನಿತ್ಯ 3 ರಿಂದ 5 ಲೀಟರ್ ನೀರು ಸೇವನೆಯು
  • 24
  • 0
  • 0
ವಿಮಾನ ದುರಂತದಲ್ಲಿ ಬದುಕಿದ ಏಕೈಕ ಪ್ರಯಾಣಿಕ ರಮೇಶ್
June 13, 2025

ವಿಮಾನ ದುರಂತದಲ್ಲಿ ಬದುಕಿದ ಏಕೈಕ ಪ್ರಯಾಣಿಕ ರಮೇಶ್

ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಪವಾಡ ಸದೃಶವಾಗಿ ಬದುಕಿದ ಏಕೈಕ ಪ್ರಯಾಣಿಕ 40 ಯಾವ ವರ್ಷದ ವಿಶ್ವಾಸ್‌ ಕುಮಾರ್‌ ರಮೇಶ್‌ (Vishwash Kumar Ramesh), ತುರ್ತು ನಿರ್ಗಮನ ಡೋರ್‌ ಬಳಿಯ 11A ಸೀಟಿನಲ್ಲಿ ಕುಳಿತುಕೊಂಡಿದ್ದ ವಿಶ್ವಾಸ್‌, ಪತನಗೊಳ್ಳುವ ಕೊನೆ ಕ್ಷಣದಲ್ಲಿ ವಿಮಾನದಿಂದ ಹಾರಿದ್ದರಿಂದ ಪಾರಾಗಿದ್ದಾರೆ.
  • 16
  • 0
  • 0
ಚಿಕಿತ್ಸೆಗೆ ಹಣವಿಲ್ಲ: ಪತ್ನಿಗೆ ಗುಂಡು ಹಾರಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಕ್ಯಾನ್ಸರ್ ಪೀಡಿತ ವ್ಯಕ್ತಿ

ಚಿಕಿತ್ಸೆಗೆ ಹಣವಿಲ್ಲ: ಪತ್ನಿಗೆ ಗುಂಡು ಹಾರಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಕ್ಯಾನ್ಸರ್ ಪೀಡಿತ ವ್ಯಕ್ತಿ

ಕ್ಯಾನ್ಸರ್(Cancer) ಪೀಡಿತ ವ್ಯಕ್ತಿಯೊಬ್ಬ ಪತ್ನಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕುಲದೀಪ್ ತ್ಯಾಗಿ ಎಂದು ಗುರುತಿಸಲಾಗಿದೆ. ತನಗೆ ಕ್ಯಾನ್ಸರ್ ಇದೆ, ಚಿಕಿತ್ಸೆಗೆ ಅಷ್ಟೊಂದು ಹಣ ನನ್ನ ಬಳಿ ಇಲ್ಲ, ತನ್ನ ಕುಟುಂಬಕ್ಕೆ ತನ್ನ ಸ್ಥಿತಿಯ ಬಗ್ಗೆ ತಿಳಿದಿಲ್ಲ ಮತ್ತು ಚಿಕಿತ್ಸಾ ವೆಚ್ಚದಲ್ಲಿ ಅವರಿಗೆ ಹೊರೆಯಾಗಲು
  • 38
  • 0
  • 0
ಜಾಮೀನು ಸಿಕ್ಕಿದರೂ ಕೂಡ ರಜತ್ ನನ್ನು ಪೊಲೀಸರು ಮತ್ತೆ ಬಂಧಿಸಿದ್ಯಾಕೆ?.

ಜಾಮೀನು ಸಿಕ್ಕಿದರೂ ಕೂಡ ರಜತ್ ನನ್ನು ಪೊಲೀಸರು ಮತ್ತೆ ಬಂಧಿಸಿದ್ಯಾಕೆ?.

ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಕಾರಣಕ್ಕೆ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಪೊಲೀಸರು ಬಂಧಿಸಿ, ವಿಚಾರಣೆ ಮಾಡಿದ್ದರು. ಕೆಲ ದಿನಗಳ ಬಳಿಕ ಅವರಿಗೆ ಜಾಮೀನು ಕೂಡ ಸಿಕ್ಕಿತ್ತು. ಈಗ ರಜಯ್ ಅವರನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ.
  • 13
  • 0
  • 0