Back To Top
Infomindz is a Kannada Online News Journel

Trending News: ತವರು ಮನೆಯಿಂದ ಬರಲು ನಿರಾಕರಿಸಿದ ಪತ್ನಿ ಕೊಂದ ಪತಿ
Trending News: ಮಾನವ ಕಂಬಳಿಹುಳು – ಶಕ್ತಿಯನ್ನು ಮರು ವ್ಯಾಖ್ಯಾನಿಸಿದ ಮನುಷ್ಯ
Trending News: ಸರ್ಕಾರಿ ಶಾಲೆಯ ಕನಸು ಹೊತ್ತು “ಗುರಿ” ಮುಟ್ಟಿದ ಮಕ್ಕಳು
Trending News: ಹಿಂದೂ ಯುವತಿ ಜೊತೆ ಪರಾರಿಯಾದ ಯುಟ್ಯೂಬರ್ ಮುಕಳೆಪ್ಪ ವಿರುದ್ಧ ದೂರು
Trending News: ಅರಸಯ್ಯನ ಪ್ರೇಮಕ್ಕೆ ಒಲಿದ ಪೋಸ್ಟ್ ಮೇಡಂ
ಇತ್ತೀಚೆಗೆ ಹೆಂಡತಿಯರ ಕಾಟಕ್ಕೆ ಅದೆಷ್ಟೋ ಗಂಡಂದಿರು ಕಿರುಕುಳ ತಾಳದೆ ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಬೆಂಗಳೂರಿನ ರಾಜಭವನದ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆತಿಸಿರುವ ಘಟನೆ ಇದೀಗ ವರದಿಯಾಗಿದೆ.
readmoreಮಾಗಡಿಯ (Magadi) ರೈತರೊಬ್ಬರು (Farmer) ಬೆಳೆದಿದ್ದ 4,000 ಗಂಧದ ಮರಗಳಲ್ಲಿ (Sandalwood) ಸುಮಾರು 2000 ಮರಗಳು ಕಳ್ಳರ ಪಾಲಾಗಿವೆ. ರಾಮನಗರ: ಮಾಗಡಿಯ (Magadi) ರೈತರೊಬ್ಬರು (Farmer) ಬೆಳೆದಿದ್ದ 4,000 ಗಂಧದ ಮರಗಳಲ್ಲಿ (Sandalwood) ಸುಮಾರು 2000 ಮರಗಳು ಕಳ್ಳರ ಪಾಲಾಗಿವೆ.ಮಾಗಡಿ ತಾಲೂಕಿನ ಅತ್ತಿಂಗೆರೆ ಗ್ರಾಮದ ಸೋಮಕ್ಕನಮಠದ ಬಳಿಯ 12 ಎಕರೆ ಜಮೀನಿನಲ್ಲಿ
readmoreಹೊಸ ಹೊಸ ತಂತ್ರಗಳೊಂದಿಗೆ ಜನರನ್ನು ಸೈಬರ್ ವಂಚಕರು ಮೋಸ ಮಾಡುತ್ತಲೇ ಬಂದಿದ್ದಾರೆ. ಇದೀಗ ಮತ್ತೊಂದು ತಂತ್ರದೊಂದಿಗೆ ಸೈಬರ್ ವಂಚಕರು ಜನರನ್ನು ಯಾಮಾರಿಸುತ್ತಿದ್ದು, ಪರಿಚಯಸ್ಥರಂತೆ ತಮ್ಮನ್ನು ಬಿಂಬಿಸಿ ಸೂಕ್ಷ್ಮ ಮಾಹಿತಿಗಳನ್ನು ಪಡೆದು, ವಂಚಿಸುತ್ತಿದ್ದಾರೆ.
readmoreವೈಷ್ಣವಿ ಗೌಡ ಅವರು 300ಕ್ಕೂ ಹೆಚ್ಚು ಮದುವೆ ಪ್ರಸ್ತಾಪಗಳನ್ನು ಪಡೆದ ನಂತರ ಉದ್ಯಮಿ ಅಕಾಯ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋ ನಂತರ ಅವರಿಗೆ ಅಪಾರ ಮದುವೆ ಪ್ರಸ್ತಾಪಗಳು ಬಂದಿದ್ದವು ಎಂದು ವರದಿಯಾಗಿದೆ. ಆದರೆ, ತಮಗೆ ಹೊಂದುವ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಅವರು ಕಾಯುತ್ತಿದ್ದರು ಎಂದು ತಿಳಿದುಬಂದಿದೆ.
readmore
ಮನೆಯಲ್ಲಿಯೇ ಸರಳ ಸುಂದರ ಮೇಕಪ್ ಮಾಡಿಕೊಳ್ಳುವ ಮುನ್ನ ಮೊದಲ ಪ್ರಯತ್ನದಲ್ಲಿ ಕೆಲವೊಮ್ಮೆ ತಪ್ಪಾಗುವುದು ಸಹಜ.
readmoreದೂರದ ಕೊಟ್ಟಾಯಂಗೆ ಬಂದು ಮಲಯಾಳಿ ಗಂದ ಗಾಳಿ ಇಲ್ಲದ ನನಗೆ ಇಲ್ಲೇ ಕಲಿಯಲು ಒತ್ತಯಿಸಿದ ಅಪ್ಪನಿಗೆ ಏನನ್ಬೇಕು.
readmoreನಮ್ಮ ಇಷ್ಟ ದೇವರು ಯಾರೇ ಇರಲಿ, ಎಲ್ಲ ದೇವರು ನಮ್ಮನ್ನು ಇಷ್ಟ ಪಡುತ್ತಾರೆ ಯಾಕೆಂದರೆ ನಾವು ಭಕ್ತರು
readmoreಮಾಜಿ ಆರ್ಸಿಬಿ ಸ್ಟಾರ್ ಬೌಲರ್ ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ಅವರ ವೈವಾಹಿಕ ಜೀವನದಲ್ಲಿ ಬಿರುಕು ಬಿದ್ದಿರುವ ಶಂಕೆ ವ್ಯಕ್ತವಾಗಿದೆ.
readmore
We are not gonna make spamming
From politics, crime updates, and cinema highlights to education, weather alerts, sports news, and local developments, Infomindz covers it all with clarity and credibility. Whether it’s the Bengaluru election results today, Tumakuru flood alerts, or real estate news from Mysuru, we bring you news that matters — quickly, reliably, and in the language you trust.
With dedicated local coverage in our kannada news paper, an intuitive digital experience, and 24/7 news access, Infomindz is the go-to source for millions who want authentic Kannada news paper — from major cities to remote villages.
Stay connected. Stay informed. Stay Kannada