Back To Top
Infomindz is a Kannada Online News Journel
Trending News: ರೈಲ್ವೆ ಇಲಾಖೆಯಿಂದ ಕಾಮಗಾರಿ: ಈ ರಸ್ತೆಗಳು ತಾತ್ಕಾಲಿಕ ಬಂದ್
Trending News: ಓಲಾ, ಉಬರ್ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆ ಸಂಪೂರ್ಣ ಬ್ಯಾನ್
Trending News: ವಿಶ್ವದ ಟಾಪ್ 20 ಸಾರ್ಟಪ್ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ ಸ್ಥಾನ
Trending News: ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು
Trending News: ರಾಜ್ಯದಲ್ಲಿ ಮುಂದುವರಿದ ಮುಂಗಾರು ಮಳೆ ಆರ್ಭಟ
Trending News: ಇಸ್ರೇಲ್ ಮೇಲೆ ಇರಾನ್ ನಿಂದ ಕ್ಷಿಪಣಿ ದಾಳಿ: ಇಸ್ರೇಲ್ ಸೇನೆ
Trending News: ಪತಿಗೆ ಬರ್ತ್ಡೇ ಸರ್ಪ್ರೈಸ್ ಕೊಡಲು ಹೊರಟಿದ್ದ ಬೆಂಗಳೂರಿನ ಟೆಕ್ಕಿ ವಿಮಾನ ದುರಂತದಲ್ಲಿ ಸಾವು
ಅಬಕಾರಿ ಇಲಾಖೆಯ ಮೂಲಕ ಸರಕಾರಕ್ಕೆ ಅತೀ ಹೆಚ್ಚು ಆದಾಯವನ್ನು ನೀಡುತ್ತಿರುವ ಪುಟ್ಟ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಬಕಾರಿ ಇಲಾಖೆಗೆ ಸ್ವಂತ ಎನ್ನುವ ಕಟ್ಟಡವೇ ಇಲ್ಲವಾಗಿದ್ದು, ಇದ್ದ ಸ್ವಂತ ಕಟ್ಟಡ ಕೈಗೆಟುಕದ ದ್ರಾಕ್ಷಿಯಂತಾಗಿದೆ.
ಡಿ.ಕೆ ಶಿವಕುಮಾರ್ ಬೇಜಾರಾಗಲು ಅವರ ಆಸ್ತಿ ಏನಾದರೂ ಬರೆಸಿಕೊಂಡಿದ್ದೇವಾ? ಇದೆಲ್ಲ ಸುಮ್ಮನೆ ಅಷ್ಟೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಹಕಾರಿ ಸಚಿವ ಕೆಎನ್ ರಾಜಣ್ಣ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ತಿಪಟೂರು : ಸಾಮಾನ್ಯವಾಗಿ ಹುಲಿ, ಚಿರತೆ ಕಂಡರೆ ಜನರು ಮೈಲಿ ದೂರ ಓಡುತ್ತಾರೆ. ಆದರೆ, ಇಲ್ಲೊಬ್ಬ ಮಹಾಶಯ, ಚಿರತೆ ಬಾಲ ಹಿಡಿದು ಬೋನಿಗೆ ಹಾಕಿರುವ ಘಟನೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ. ಆನಂದ್ ಎಂಬ ಯುವಕ ಚಿರತೆಯನ್ನು ಹಿಡಿದಿದ್ದು, ಆತನ ಚಾಕಚಕ್ಯತೆ ಮತ್ತು ಧೈರ್ಯ, ಸಾಹಸಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಮೆಚ್ಚುಗೆ
ನಂದಿ ಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನೆಡಸುವಂತೆ ಕೋರಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದಾರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ ಸುಧಾಕರ್ ತಿಳಿಸಿದರು.
We are not gonna make spamming