Back To Top
Infomindz is a Kannada Online News Journel

Trending News: ತವರು ಮನೆಯಿಂದ ಬರಲು ನಿರಾಕರಿಸಿದ ಪತ್ನಿ ಕೊಂದ ಪತಿ
Trending News: ಮಾನವ ಕಂಬಳಿಹುಳು – ಶಕ್ತಿಯನ್ನು ಮರು ವ್ಯಾಖ್ಯಾನಿಸಿದ ಮನುಷ್ಯ
Trending News: ಸರ್ಕಾರಿ ಶಾಲೆಯ ಕನಸು ಹೊತ್ತು “ಗುರಿ” ಮುಟ್ಟಿದ ಮಕ್ಕಳು
Trending News: ಹಿಂದೂ ಯುವತಿ ಜೊತೆ ಪರಾರಿಯಾದ ಯುಟ್ಯೂಬರ್ ಮುಕಳೆಪ್ಪ ವಿರುದ್ಧ ದೂರು
Trending News: ಅರಸಯ್ಯನ ಪ್ರೇಮಕ್ಕೆ ಒಲಿದ ಪೋಸ್ಟ್ ಮೇಡಂ
'Su From So' ಸಿನಿಮಾ ಭಯಂಕರ ಸೌಂಡ್ ಮಾಡ್ತಿದೆ. ಎಲ್ಲ ಕಡೆ houseful shows ನಡೀತಿದೆ. Raj B Shetty ಯವರು Lighter Buddha Films ಕಡೆಯಿಂದ ಕರೆ ಕೊಟ್ಟ ಹಾಗೆ, ಜನರೇ ಈ ಸಿನಿಮಾದ ಪ್ರಾಮಾಣಿಕ ಪ್ರೊಮೋಟರ್ಸ್ ಆಗ್ತಿದ್ದಾರೆ. On the other hand, ಬೇರೆ ಭಾಷೆಗಳ dubbing rights
readmore
ಮಲೆನಾಡಿನ ಚಿಕ್ಕಮಂಗಳೂರಿನ ಶೃಂಗೇರಿಯ ರಮೇಶ್ ಬೇಗಾರ್ ಹಾಗೂ ಭಾಗ್ಯಶ್ರೀ ಇವರ ಮಗಳಾಗಿ 26.07.2001ರಂದು ನಾಗಶ್ರೀ ಬೇಗಾರ್ ಅವರ ಜನನ.
readmore
ಯಕ್ಷಗಾನ ರಂಗಕ್ಕೆ ಬರಲು ಪ್ರೇರಣೆಗೊಂಡು ಇಂದು ಹವ್ಯಾಸಿ ತಂಡಗಳಲ್ಲಿ ತಮ್ಮ ವೇಷದ ಮೂಲಕ ಪ್ರತಿಭೆಯನ್ನು ತೋರಿಸುತ್ತಿರುವ ಯುವ ಕಲಾವಿದೆ ಯಶಸ್ವಿನಿ ಸಾಲಿಗ್ರಾಮ.
readmore
ನಟಿ ರಕ್ಷಿತಾ Rakshitha prem ಅವರ ಇನ್ಸ್ಟಾಗ್ರಾಂ ಸ್ಟೇಟಸ್ ಹಲವರ ಗಮನ ಸೆಳೆಯುತ್ತಿದ್ದು, ರಕ್ಷಿತಾ ಅವರು ಸಭ್ಯತೆ ಕುರಿತು ರಮ್ಯಾಗೆ Ramya ತಿಳಿಸಿ ಹೇಳಿದಂತಿತ್ತು. ಈ ಸಂದೇಶ ದರ್ಶನ್ Darshan fans ಅಭಿಮಾನಿಗಳಿಗೆ ಮಾಡಿದ್ದಾರೋ ಆಥವಾ ರಮ್ಯಾಗೆ tang ಟಾಂಗ್ ಕೊಟ್ಟಿದ್ದಾರೋ ಎಂಬುದು ಸ್ಪಷ್ಟವಾಗಿಲ್ಲ.
readmore
ವೆಲ್ಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ನ ನಿರ್ಲಕ್ಷ್ಯದಿಂದ ನವಜಾತ ಶಿಶುವಿನ ಹೆಬ್ಬೆರಳು ಕತ್ತರಿಸಲ್ಪಟ್ಟಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಟೇಪ್ ತೆಗೆಯುವಾಗ ಕತ್ತರಿ ಬಳಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಮಗುವನ್ನು ಚೆನ್ನೈನ ಸ್ಟಾನ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
readmoreಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ಪಬ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನ ಕಸ್ತೂರ್ ಬಾ ರಸ್ಎಯ ದ ಒನ್ 8 ಕಮ್ಯೂನ್ ಪಬ್ ವಿರುದ್ದ ಎಫ್ ಐಆರ್ ದಾಖಲಾಗಿದೆ.
readmoreರಾಜ್ಯದಲ್ಲೊಂದು ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಮದುವೆ ಆಗದ್ದಕ್ಕೆ ನೊಂದು ವಿಷ ಸೇವಿಸಿ ಸಹೋದರರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
readmoreಪ್ರಚೋದನಕಾರಿ ಭಾಷಣ ಮಾಡುವವರನ್ನು ಕೆಲ ಸಂಘಟನೆಗಳು ರಕ್ಷಣೆ ಮಾಡುತ್ತಿವೆ. ಅವರಿಗೆ ವಕೀಲರನ್ನು ಕೊಡುತ್ತಾರೆ. ಎಫ್ಐಆರ್ ಆದರೂ ಅವರಿಗೆ ಸುಲಭವಾಗಿ ಜಾಮೀನು ಸಿಗುತ್ತಿದೆ ಎಂದು ದ.ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಳವಳ ವ್ಯಕ್ತಪಡಿಸಿದರು.
readmore
We are not gonna make spamming
From politics, crime updates, and cinema highlights to education, weather alerts, sports news, and local developments, Infomindz covers it all with clarity and credibility. Whether it’s the Bengaluru election results today, Tumakuru flood alerts, or real estate news from Mysuru, we bring you news that matters — quickly, reliably, and in the language you trust.
With dedicated local coverage in our kannada news paper, an intuitive digital experience, and 24/7 news access, Infomindz is the go-to source for millions who want authentic Kannada news paper — from major cities to remote villages.
Stay connected. Stay informed. Stay Kannada