Back To Top
Infomindz is a Kannada Online News Journel

Trending News: ತವರು ಮನೆಯಿಂದ ಬರಲು ನಿರಾಕರಿಸಿದ ಪತ್ನಿ ಕೊಂದ ಪತಿ
Trending News: ಮಾನವ ಕಂಬಳಿಹುಳು – ಶಕ್ತಿಯನ್ನು ಮರು ವ್ಯಾಖ್ಯಾನಿಸಿದ ಮನುಷ್ಯ
Trending News: ಸರ್ಕಾರಿ ಶಾಲೆಯ ಕನಸು ಹೊತ್ತು “ಗುರಿ” ಮುಟ್ಟಿದ ಮಕ್ಕಳು
Trending News: ಹಿಂದೂ ಯುವತಿ ಜೊತೆ ಪರಾರಿಯಾದ ಯುಟ್ಯೂಬರ್ ಮುಕಳೆಪ್ಪ ವಿರುದ್ಧ ದೂರು
Trending News: ಅರಸಯ್ಯನ ಪ್ರೇಮಕ್ಕೆ ಒಲಿದ ಪೋಸ್ಟ್ ಮೇಡಂ
ಇತ್ತೀಚೆಗೆ ಯುವಜನರು ಪ್ರೀತಿ, ಪ್ರೇಮ, ಪ್ರಣಯ ವೈಫಲ್ಯ ಎಂದು ತಮ್ಮ ಜೀವ ಕಳೆದುಕೊಳ್ಳುತ್ತಿದ್ದಾರೆ. ಮನೆಯವರ ವಿರೋಧ , ಜಾತಿ ಕಲಹವನ್ನು ಮೀರಿ ಸಣ್ಣ ಪುಟ್ಟ ಗಲಾಟೆಗಳು ಪ್ರೇಮಿಗಳಿಗೆ ಜೀವಕ್ಕೆ ಕುತ್ತು ತರುತ್ತಿದೆ.
readmore
Accident News in Kannada: Hassan: ಹಾಸನ, ಕುಣಿಗಲ್, ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗುತ್ತಿದೆ. ಸೂಚನ ಫಲಕಗಳ ಅವ್ಯವಸ್ಥೆಯೋ? ಚಾಲಕರ ಅಜಾಗರೂಕತೆಯಿಂದಲೋ ರಸ್ತೆಯಲ್ಲಿ ಹಲವರು ಉಸಿರು ಚೆಲ್ಲುತ್ತಿದ್ದಾರೆ. ಕುಣಿಗಲ್: ಹಾಸನ, ಕುಣಿಗಲ್, ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗುತ್ತಿದೆ. ಸೂಚನ ಫಲಕಗಳ ಅವ್ಯವಸ್ಥೆಯೋ? ಚಾಲಕರ ಅಜಾಗರೂಕತೆಯಿಂದಲೋ ರಸ್ತೆಯಲ್ಲಿ
readmore
Orissa ಒರಿಸ್ಸಾ: ಪುರಿಯಲ್ಲಿ ಜಗನ್ನಾಥನ ರಥಯಾತ್ರೆ ಬಹಳ ಅದ್ದೂರಿಯಾಗಿ ನಡೆಯುತ್ತಿದೆ. ಈ ನಡುವೆ ಶ್ರೀ ಗುಂಡಿಚಾ ದೇವಸ್ಥಾನದ ಬಳಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. Puri Jagannata Ratha Yathra kannada Update
readmore
Mangalore News ಮಂಗಳೂರು: ಸಾಮಾಜಿಕ ಜಾಲತಾಣಗಳು ಎಷ್ಟು ಉಪಯುಕ್ತವೋ ಅಷ್ಟೇ ಜೀವಕ್ಕೆ ಕುತ್ತು ತರುವ ದುರ್ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. (Instagram Love case) ಆನ್ಲೈನ್ ವಂಚನೆಯಂತೆ ಅಪ್ರಾಪ್ತ ವಯಸ್ಸಿನ ಮಕ್ಕಳು ಮೊಬೈಲ್ ವ್ಯಾಮೋಹದಿಂದ ಜೀವ ಕಳೆದುಕೊಳ್ಳುತ್ತಿದ್ದಾರೆ. ಅತ್ಯಾಚಾರ, ಅಪರಾಧಗಳಿಗೆ ಬಲಿಯಾಗುತ್ತಿದ್ದಾರೆ.ಅಂತಹದೇ ಪ್ರಕರಣವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯನ್ನು ಬೀಚ್ ಗೆ ಕರೆದೊಯ್ದು
readmore
ಕಳೆದ ವರ್ಷ ಸ್ಪೇನ್ ಗೆ ತೆರಳುತ್ತಿದ್ದ ಲುಫ್ತಾನ್ಸಾ ವಿಮಾನವು ಕಾಕ್ ಪಿಟ್ ನಲ್ಲಿ ಒಬ್ಬಂಟಿಯಾಗಿದ್ದ ಸಹ ಪೈಲಟ್ ಮೂರ್ಛೆ ಹೋದ ನಂತರ ಹತ್ತು ನಿಮಿಷಗಳ ಕಾಲ ಪೈಲಟ್ ಇಲ್ಲದೆ ಹಾರಾಟ ನಡೆಸಿತ್ತು ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.
readmoreತುಮಕೂರಿನಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ. ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗಳಿಗೆ ವೇಗ ಸಿಕ್ಕಿದೆ. ಈ ನಡುವೆಯೇ, ತುಮಕೂರಿನ ಜನತೆಗೆ ಮತ್ತೊಂದು ಸಿಹಿಸುದ್ದಿ ಲಭಿಸಿದೆ.
readmoreರಾಜ್ಯದಾದ್ಯಂತ ಪೂರ್ವ ಮುಂಗಾರು ಮಳೆ ತೀವ್ರಗೊಂಡಿದ್ದು ಮೇ 24ರವರೆ ಅಂದರೆ ಇನ್ನು 4 ದಿನ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
readmoreಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ಲಾಕ್ ಮಾಡಲಾದ ಕಾರಿನೊಳಗೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ದುರಂತ ಸಂಭವಿಸಿದೆ.
readmore
We are not gonna make spamming
From politics, crime updates, and cinema highlights to education, weather alerts, sports news, and local developments, Infomindz covers it all with clarity and credibility. Whether it’s the Bengaluru election results today, Tumakuru flood alerts, or real estate news from Mysuru, we bring you news that matters — quickly, reliably, and in the language you trust.
With dedicated local coverage in our kannada news paper, an intuitive digital experience, and 24/7 news access, Infomindz is the go-to source for millions who want authentic Kannada news paper — from major cities to remote villages.
Stay connected. Stay informed. Stay Kannada