Back To Top

Infomindz Kannada News Paper

Recent News

image

ತಲೆ ಮೇಲೆ ಬಿದ್ದ ಕೊಂಬೆ: ಕೋಮಾದಲ್ಲಿದ್ದ ಅಕ್ಷಯ್ ಗೆ ಹೃದಯ ಸ್ತಂಭನ,

ಬೆಂಗಳೂರು: Akshay Shivaraman ವಿಧಿ ಯಾವಾಗ? ಹೇಗೆ ಬರುತ್ತದೆ ಎಂದು ಗೊತ್ತಾಗಲ್ಲ. ಯುವಕರು ಹೃದಯಘಾತಕ್ಕೆ ಬಲಿಯಾದರೆ, ಸಾಕಷ್ಟು ಜನ ವಿವಿಧ ಕಾರಣಗಳಲ್ಲಿ ಇಹಲೋಕ ತ್ಯಜಿಸುತ್ತಿದ್ದಾರೆ. ಮೊನ್ನೆ ಬಂದ ಗಾಳಿ ಮಳೆಯಿಂದ ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಮರದ ಕೊಂಬೆ ಬೈಕ್ ಸವಾರನ ಮೇಲೆ ಮುರಿದು ಬಿದ್ದ ಪರಿಣಾಮ ಅಕ್ಷಯ್

readmore
image

ಯಕ್ಷರಂಗದ ಪ್ರತಿಭೆಯ ದೀಪ: Pradeep Mogaveera

Yakshagana UpdatePradeep Mogaveeraಕುಂದಾಪುರ ತಾಲೂಕಿನ ಗುಡ್ಡೆಯಂಗಡಿಯ ಯಡಾಡಿ ಮತ್ಯಾಡಿ ಗ್ರಾಮದ ಬಸವ ಮೊಗವೀರ ಹಾಗೂ ಚಿಕ್ಕು ದಂಪತಿಯರ ಮಗನಾಗಿ 20.4.1997ರಂದು ಪ್ರದೀಪ್ ಮೊಗವೀರ ಅವರ ಜನನ. ಬಿಬಿಎಂ ಇವರ ವಿದ್ಯಾಭ್ಯಾಸ. ಶ್ರೀಯುತ ಪ್ರಸಾದ್ ಕುಮಾರ್ ಮೊಗೆಬೆಟ್ಟು ಇವರ ಯಕ್ಷಗಾನ ಗುರುಗಳು. ಯಕ್ಷಗಾನ ಕ್ಷೇತ್ರಕ್ಕೆ ಬರಲು ಪ್ರೇರಣೆ: Pradeep Mogaveera:ನನ್ನ ಸ್ವಂತ ನಿರ್ಧಾರ

readmore
image
June 19, 2025

ರಾಜ್ಯದ ಕರಾವಳಿ ಭಾಗದಲ್ಲಿ ಮುಂದುವರಿದ ಮುಂಗಾರು ಮಳೆ: Rainfall in Karavali

ಮಂಗಳೂರು: Rainfall in Karavali ರಾಜ್ಯದ‌ ಹಲವೆಡೆ ಈಗಾಗಲೇ ಪ್ರವೇಶಿಸಿದ ಚಂಡಮಾರುತ ಸಹಿತ ಮುಂಗಾರು ಮಳೆ ವಿವಿಧೆಡೆ‌ ನಾನಾ ಅವತಾರಗಳನ್ನು ಸೃಷ್ಟಿ ಮಾಡಿದೆ. ನೂರಾರು ಸಾವು ನೋವುಗಳಿಗೆ ಮುಂಗಾರು ರಣಕಹಳೆ ಊದುತ್ತಿದೆ.ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುತ್ತಿರುವ ಹೊತ್ತಲ್ಲಿಯೇ ಭಾನುವಾರವೂ ಅನಾಹುತಗಳು ಹೆಚ್ಚಿವೆ. ಜೂನ್ 19ರವರೆಗೆ

readmore
image
June 14, 2025

ರೈಲ್ವೆ ಇಲಾಖೆಯಿಂದ ಕಾಮಗಾರಿ: ಈ ರಸ್ತೆಗಳು ತಾತ್ಕಾಲಿಕ ಬಂದ್: Indian Railways

ರೈಲ್ವೆ ಇಲಾಖೆ ವತಿಯಿಂದ ಕೆಆ‌ರ್ ಪುರ(KR Puram)ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆನ್ನಿಗಾನಹಳ್ಳಿಯಿಂದ ಕಸ್ತೂರಿನಗರ ಕಡೆ ಹೋಗುವ ರೈಲ್ವೆ ಪ್ಯಾರಲ್ ರಸ್ತೆಯಲ್ಲಿ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

readmore

ADVERTISEMENT

Recent News

image

ʻಚೈತ್ರಾ ಕುಂದಾಪುರ ದೊಡ್ಡ ಕಳ್ಳಿ;ʼ ಮದುವೆ ಬೆನ್ನಲ್ಲೇ ಸಾಲು ಸಾಲು ಆರೋಪ

ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರʼ ಫೈರ್‌ಬ್ರ್ಯಾಂಡ್‌ ಚೈತ್ರಾ ಕುಂದಾಪುರ ಮೇ 9ರಂದು ಶ್ರೀಕಾಂತ್‌ ಕಶ್ಯಪ್‌ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರೀತಿಸಿದ ಹುಡುಗನ ಮದುವೆಯಾದ ಖುಷಿಯಲ್ಲಿರುವ ಚೈತ್ರಾ ಕುಂದಾಪುರ ಮೇಲೆ ಸದ್ಯ ಸಾಲು ಸಾಲು ಆರೋಪಗಳು ಕೇಳಿ ಬಂದಿದೆ.

readmore
image
May 14, 2025

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಧಿಡೀರ್ ಕುಸಿದು ಬಿದ್ದ ತಮಿಳು ಚಲನಚಿತ್ರ ನಟ ವಿಶಾಲ್

ತಮಿಳು ಚಲನಚಿತ್ರ ನಟ ವಿಶಾಲ್ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಧಿಡೀರ್ ಕುಸಿದು ಬಿದ್ದಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಶಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

readmore
image

ಶೇ.3ರಷ್ಟು ಉದ್ಯೋಗಿ ವಜಾಗೊಳಿಸಿದ ಮೈಕ್ರೋಸಾಫ್ಟ್

ಮೈಕ್ರೋಸಾಫ್ಟ್ ಮಂಗಳವಾರ ಎಲ್ಲಾ ಹಂತಗಳು, ತಂಡಗಳು ಮತ್ತು ಭೌಗೋಳಿಕ ಪ್ರದೇಶಗಳಲ್ಲಿ ಶೇ. 3ರಷ್ಟು ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವುದಾಗಿ ತಿಳಿಸಿದೆ, ಇದು ಸುಮಾರು 6,000 ಜನರ ಮೇಲೆ ಪರಿಣಾಮ ಬೀರುತ್ತದೆ.

readmore
image

ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರ:  ಸಿಡಿಲಿಗೆ 9 ಮಂದಿ ಬಲಿ

ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ನಿನ್ನೆ ಒಂದೇ ದಿನ ಸಿಡಿಲಿಗೆ 9 ಮಂದಿ ಬಲಿಯಾಗಿದ್ದಾರೆ.

readmore

Social Connects

img

Get Every Newsletter

We are not gonna make spamming

Build your website &
grow your business

Purchase

Infomindz Kannada News paper

Infomindz Kannada News Paper is a dynamic, digital-first Kannada news paper that delivers real-time updates, breaking news, and in-depth stories from Bengaluru, Mysuru, Mangaluru, Hubli-Dharwad, and all across Karnataka and India. As a trusted online Kannada newspaper, we are committed to keeping the people of Karnataka informed, aware, and empowered through timely and relevant news in Kannada.

From politics, crime updates, and cinema highlights to education, weather alerts, sports news, and local developments, Infomindz covers it all with clarity and credibility. Whether it’s the Bengaluru election results today, Tumakuru flood alerts, or real estate news from Mysuru, we bring you news that matters — quickly, reliably, and in the language you trust.

With dedicated local coverage in our kannada news paper, an intuitive digital experience, and 24/7 news access, Infomindz is the go-to source for millions who want authentic Kannada news paper — from major cities to remote villages.

Stay connected. Stay informed. Stay Kannada

kannada news paper