Back To Top
Infomindz is a Kannada Online News Journel
Trending News: Yaksha Payana: ಕಲೋತ್ಸಾಹಿ ಯಕ್ಷನಟ ಶ್ರೀ ವಾಸುದೇವ
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
Trending News: ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಬಿಸಿ,ವೇತನಾನುದಾನ ಕಡಿತ ಭೀತಿ Karnataka Education Effect
Trending News: ಇಸ್ರೇಲ್ -ಇರಾನ್ ಯುದ್ದ: ಇಸ್ರೇಲ್ ಸಹಾಯಕ್ಕೆ ಅಮೇರಿಕ ಒಪ್ಪಿಗೆ: Israel Iran War
Trending News: ರಾಜ್ಯದಲ್ಲಿ ನಿರಂತರವಾಗಿದ್ದ ವರುಣಾರ್ಭಟ ಕಡಿಮೆಯಾಗುವ ಸಾಧ್ಯತೆ: ಕರಾವಳಿಯಲ್ಲಿ ಎಲ್ಲೋ ಅಲರ್ಟ್ Rain in Karnataka
ಮೊದಲ ಬಾರಿಗೆ ಭಾರತದೊಂದಿಗೆ ಚರ್ಚೆಯ ಮೂಲಕ ಪ್ರಸ್ತಾಪ ತಂದಿರುವ ಪಾಕಿಸ್ತಾನ ಸಿಂಧೂ ಜಲ ಒಪ್ಪಂದದ (Indus Water Treaty) ಅಮಾನತನ್ನು ಮರುಪರಿಶೀಲಿಸಿ ಎಂದು ಭಾರತಕ್ಕೆ ಮನವಿ ಸಲ್ಲಿಸಿದೆ.
readmoreಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ICC) ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (WTC 2023-25ರ) ಫೈನಲ್ ಪಂದ್ಯಕ್ಕಾಗಿ ಅಭೂತಪೂರ್ವ ಬಹುಮಾನದ ಮೊತ್ತ ಪ್ರಕಟಿಸಿದೆ. ಈ ಆವೃತ್ತಿಯ ಒಟ್ಟು ಬಹುಮಾನ ನಿಧಿಯು 5.76 ಮಿಲಿಯನ್ ಯುಎಸ್ ಡಾಲರ್ (ಸುಮಾರು 49.27 ಕೋಟಿ ರೂಪಾಯಿ) ಆಗಿದ್ದು, ಇದು ಹಿಂದಿನ ಎರಡು ಋತುಗಳಿಗಿಂತ ಗಮನಾರ್ಹವಾಗಿ, ಅಂದರೆ ದುಪ್ಪಟ್ಟು
readmoreಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು 26 ಪ್ರವಾಸಿಗರನ್ನು ಬಲಿ ಪಡೆದ ಬಳಿಕ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಉಗ್ರರ ನೆಲೆ ಧ್ವಂಸಗೊಳಿಸಿದ ಬಳಿಕ ಭರತ ಸರ್ಕಾರ ಪಾಕಿಸ್ತಾನದ ವಿರುದ್ಧ ಹಲವು ಕಠಿಣ ಕ್ರಮ ಗಳನ್ನು ಕೈಗೊಂಡಿದೆ.
readmoreದಶಕಗಳ ಹಿಂಸಾಚಾರ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಳ ನಂತರ, ಬಲೂಚಿಸ್ತಾನ ನಾಯಕರು ಪಾಕಿಸ್ತಾನದಿಂದ ಸ್ವಾತಂತ್ರ್ಯ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ 'ರಿಪಬ್ಲಿಕ್ ಆಫ್ ಬಲೂಚಿಸ್ತಾನ್' ಟ್ರೆಂಡಿಂಗ್ ಆಗಿದ್ದು, ಬೀದಿಗಿಳಿದ ಸಾವಿರಾರು ಜನರು ಪ್ರತಿಭಟನೆ ನಡೆಸಿದ್ದಾರೆ.
readmoreWe are not gonna make spamming