Back To Top
Infomindz is a Kannada Online News Journel
Trending News: Yaksha Payana: ಕಲೋತ್ಸಾಹಿ ಯಕ್ಷನಟ ಶ್ರೀ ವಾಸುದೇವ
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
Trending News: ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಬಿಸಿ,ವೇತನಾನುದಾನ ಕಡಿತ ಭೀತಿ Karnataka Education Effect
Trending News: ಇಸ್ರೇಲ್ -ಇರಾನ್ ಯುದ್ದ: ಇಸ್ರೇಲ್ ಸಹಾಯಕ್ಕೆ ಅಮೇರಿಕ ಒಪ್ಪಿಗೆ: Israel Iran War
Trending News: ರಾಜ್ಯದಲ್ಲಿ ನಿರಂತರವಾಗಿದ್ದ ವರುಣಾರ್ಭಟ ಕಡಿಮೆಯಾಗುವ ಸಾಧ್ಯತೆ: ಕರಾವಳಿಯಲ್ಲಿ ಎಲ್ಲೋ ಅಲರ್ಟ್ Rain in Karnataka
ಆಪರೇಷನ್ ಸಿಂಧೂರ್, ಪಾಕಿಸ್ತಾನ ಮತ್ತು ಪಿಒಜೆಕೆಯಾದ್ಯಂತ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತದ ಬಹುಮುಖ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಏಕತೆಗೆ ಕರೆ ನೀಡಿದ್ದಾರೆ ಎಂದು ಸರ್ಕಾರಿ ಮೂಲಗಳು ಗುರುವಾರ ತಿಳಿಸಿವೆ.
readmoreಭಾರತದ ಮೇಲೆ ಪಾಕಿಸ್ತಾನ ತಡರಾತ್ರಿ ಇಂದಲೂ ಕ್ಷಿಪಣಿ ದಾಳಿ ಮತ್ತು ಡ್ರೋನ್ ದಾಳಿ ನಡೆಸುತ್ತಿದೆ ಆದರೆ ಭಾರತ ಮಾತ್ರ ಪಾಕಿಸ್ತಾನದ ಯಾವುದೇ ಡ್ರೋನ್ ಗಳನ್ನು ಗಡಿಯಿಂದ ಒಳಗಡೆ ಪ್ರವೇಶಕ್ಕೆ ಬಿಡದೆ, ಎಲ್ಲ ಡ್ರೋನ್ ಗಳನ್ನು ಹೊಡೆದುರುಳಿಸಿದೆ ಎಂದು ಭಾರತೀಯ ಸೇನೆಯಿಂದ ಮಾಹಿತಿ ಲಭ್ಯವಾಗಿದೆ
readmoreತಮಿಳು ಚಲನಚಿತ್ರ ನಟ ವಿಶಾಲ್ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಧಿಡೀರ್ ಕುಸಿದು ಬಿದ್ದಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಶಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
readmoreರಾಯ್ಪುರ: ಛತ್ತೀಸ್ಗಢದ ರಾಯ್ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ(Accident) ಸಂಭವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ. ರಾಯ್ಪುರ ಜಿಲ್ಲೆಯ ರಾಯ್ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ.ರಾಯ್ಪುರ ಎಸ್ಪಿ ಲಾಲ್ ಉಮ್ಮದ್
readmoreWe are not gonna make spamming