Back To Top

Infomindz Kannada News Paper

Recent News

image

ಬಕ್ರೀದ್ ಸಂದರ್ಭದಲ್ಲಿ ಮೇಕೆ ಬದಲು ತನ್ನನ್ನು ತಾನೇ ಬಲಿ ಕೊಟ್ಟ ವ್ಯಕ್ತಿ

ಬಕ್ರೀದ್ ಸಂದರ್ಭದಲ್ಲಿ ಮೇಕೆ ಬದಲು ಬಲಿ ನೀಡುತ್ತಿದ್ದೇನೆ ಎಂದು ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ 60 ವರ್ಷದ ವ್ಯಕ್ತಿಯೊಬ್ಬರು ತಮ್ಮ ಕತ್ತು ಸೀಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

readmore
image

ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್‌ ನೀಡಲು ಚಿಂತನೆ:

ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡುವ ಚಿಂತನೆಯನ್ನು ನಡೆಸಲಾಗಿದೆ. ಅವುಗಳನ್ನು ಶೀಘ್ರಗತಿಯಲ್ಲಿ ಒದಗಿಸುವ ಕೆಲಸ ಮಾಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

readmore
image

ಆರ್‌ಸಿಬಿ ವಿಜಯೋತ್ಸವದ ದುರಂತ: ಪರಿಹಾರ ಮೊತ್ತ 25 ಲಕ್ಷ ರೂಪಾಯಿಗೆ ಏರಿಕೆ

ಆರ್‌ಸಿಬಿ ವಿಜಯೋತ್ಸವದ ದುರಂತ ಘಟನೆ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ. 18 ವರ್ಷಗಳ ಬಳಿಕ ಟ್ರೋಫಿ ಗೆದ್ದ ಆರ್‌ಸಿಬಿ ತಂಡಕ್ಕೆ ಸನ್ಮಾನ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದಾರೆ.

readmore
image

T-20 World Cup: ಕೆಎಲ್ ರಾಹುಲ್ ಔಟ್, ಸೂರ್ಯ ಕ್ಯಾಪ್ಟನ್, ಅಯ್ಯರ್‌ಗೆ

ಮೆನ್ ಇನ್ ಬ್ಲೂ ತಂಡವು 2026ರ ಟಿ-20 ವಿಶ್ವಕಪ್‌ನಲ್ಲಿ ತಮ್ಮ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಗುರಿಯನ್ನು ಹೊಂದಿದ್ದು, ಸೂರ್ಯಕುಮಾರ್ ಯಾದವ್ (Suryakumar Yadav) ತಂಡದ ನಾಯಕತ್ವ ವಹಿಸುವುದು ಬಹುತೇಕ ಖಚಿತವಾಗಿದೆ.

readmore

ADVERTISEMENT

Recent News

image

ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ ನೀರಿನ ಹರಿವನ್ನು  ಸ್ಥಗಿತಗೊಳಿಸಿ ಭಾರತ

ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ ಮೂಲಕ ನೀರಿನ ಹರಿವನ್ನು ಭಾರತ ಸ್ಥಗಿತಗೊಳಿಸಿದೆ. ಮತ್ತು ಝೀಲಂ ನದಿಯ ಕಿಶನ್ ಗಂಗಾ ಅಣೆಕಟ್ಟಿನಲ್ಲಿ ಇದೇ ರೀತಿಯ ಕ್ರಮಗಳನ್ನು ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

readmore
image

ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ

ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ.

readmore
image

ವಾಯುಮಾರ್ಗ ಮುಚ್ಚುವ ನಿರ್ಧಾರ ಕೈಗೊಂಡ ಭಾರತ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಗಳು ಕಾಶ್ಮೀರದ ಪಹಲ್ಗಾಮ್ ದಾಳಿಯ ನಂತರ ಮತ್ತಷ್ಟು ತೀವ್ರಗೊಂಡಿವೆ. ಈ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದು, ಇದರಿಂದ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಮತ್ತು ಸೈನಿಕ ಸಂಬಂಧಗಳು ಹದಗೆಟ್ಟಿವೆ. ಈ ಹಿನ್ನೆಲೆಯಲ್ಲಿ, ಭಾರತವು ಪಾಕಿಸ್ತಾನದ ವಿಮಾನಗಳು ಮತ್ತು ಮಿಲಿಟರಿ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚುವ ನಿರ್ಧಾರ

readmore
image

ಕೊಡಗಿನಲ್ಲಿ ಪ್ರವಾಸೋದ್ಯಮದ ಬೆಳವಣಿಗೆ

ಕರ್ನಾಟಕದ ಕಾಶ್ಮೀರ, ಭಾರತದ ಸ್ವಿಟ್ಜರ್ ಲ್ಯಾಂಡ್ ಎಂದೆಲ್ಲ ಕರೆಯಿಸಿಕೊಳ್ಳುವ ಕೊಡಗು ಪ್ರವಾಸಿಗರ ಕಣ್ಮನ ಸೆಳೆಯುವ ಬಹಳ ಅಚ್ಚುಮೆಚ್ಚಿನ ಸ್ಥಳವಾಗಿದೆ. ರಾಜ್ಯ, ದೇಶ, ವಿದೇಶಗಳ ಪ್ರವಾಸಿಗರು ಕೊಡಗಿತ್ತ ಬರಲಾರಂಭಿಸಿದ್ದು, ವಾರಾಂತ್ಯದ ದಿನಗಳಲ್ಲಿ ಇಲ್ಲಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ತುಂಬಿರುವುದು ಕಾಣಿಸುತ್ತಿದೆ.

readmore

Social Connects

img

Get Every Newsletter

We are not gonna make spamming

Build your website &
grow your business

Purchase

Infomindz Kannada News paper

Infomindz Kannada News Paper is a dynamic, digital-first Kannada news paper that delivers real-time updates, breaking news, and in-depth stories from Bengaluru, Mysuru, Mangaluru, Hubli-Dharwad, and all across Karnataka and India. As a trusted online Kannada newspaper, we are committed to keeping the people of Karnataka informed, aware, and empowered through timely and relevant news in Kannada.

From politics, crime updates, and cinema highlights to education, weather alerts, sports news, and local developments, Infomindz covers it all with clarity and credibility. Whether it’s the Bengaluru election results today, Tumakuru flood alerts, or real estate news from Mysuru, we bring you news that matters — quickly, reliably, and in the language you trust.

With dedicated local coverage in our kannada news paper, an intuitive digital experience, and 24/7 news access, Infomindz is the go-to source for millions who want authentic Kannada news paper — from major cities to remote villages.

Stay connected. Stay informed. Stay Kannada

kannada news paper