Back To Top
Infomindz is a Kannada Online News Journel
Trending News: Yaksha Payana: ಕಲೋತ್ಸಾಹಿ ಯಕ್ಷನಟ ಶ್ರೀ ವಾಸುದೇವ
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
Trending News: ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಬಿಸಿ,ವೇತನಾನುದಾನ ಕಡಿತ ಭೀತಿ Karnataka Education Effect
Trending News: ಇಸ್ರೇಲ್ -ಇರಾನ್ ಯುದ್ದ: ಇಸ್ರೇಲ್ ಸಹಾಯಕ್ಕೆ ಅಮೇರಿಕ ಒಪ್ಪಿಗೆ: Israel Iran War
Trending News: ರಾಜ್ಯದಲ್ಲಿ ನಿರಂತರವಾಗಿದ್ದ ವರುಣಾರ್ಭಟ ಕಡಿಮೆಯಾಗುವ ಸಾಧ್ಯತೆ: ಕರಾವಳಿಯಲ್ಲಿ ಎಲ್ಲೋ ಅಲರ್ಟ್ Rain in Karnataka
ಜಮ್ಮು ಮತ್ತು ಕಾಶ್ಮೀರದಾದ್ಯಂತದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಮತ್ತು ಫಿರಂಗಿದಳದೊಂದಿಗೆ ನಡೆದ ಪ್ರಮುಖ ಗುಂಡಿನ ಚಕಮಕಿಯಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟು 38 ಜನರು ಗಾಯಗೊಂಡಿದ್ದಾರೆ.
readmoreಆಪರೇಷನ್ ಸಿಂಧೂರ್ ಅಡಿಯಲ್ಲಿ ಏಪ್ರಿಲ್ 22 ರಂದು ಭಯೋತ್ಪಾದಕರಿಂದ ಕೊಲ್ಲಲ್ಪಟ್ಟ 26 ಪ್ರವಾಸಿಗರ ಸಾವಿಗೆ ಭಾರತವು ಪಾಕಿಸ್ತಾನದಿಂದ ಪ್ರತೀಕಾರ ತೀರಿಸಿಕೊಂಡಿದೆ. ಮೇ 6 ರ ರಾತ್ರಿ ಭಾರತೀಯ ಸೇನೆಯು ಪಾಕಿಸ್ತಾನದ ಮೇಲೆ ವಾಯುದಾಳಿ ನಡೆಸಿತು. ಈ ಚಿತ್ರಗಳು ಮತ್ತು ವೆಬ್ ಸರಣಿಗಳ ಮೂಲಕ ವಾಯುದಾಳಿಯನ್ನು ಅರ್ಥಮಾಡಿಕೊಳ್ಳಿ.
readmoreಆಪರೇಷನ್ ಸಿಂಧೂರʼ (Operation Sindoor) ಹೆಸರಲ್ಲಿ ಪಾಕ್ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಸೇನೆ ನಡೆಸಿದ ಸಸ್ಪೆನ್ಸ್ ದಾಳಿ ವಿಶ್ವಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಾತ್ರೋ ರಾತ್ರಿ ನಡೆಸಿದ 23 ನಿಮಿಷಗಳ ದಾಳಿಯಲ್ಲಿ ಸುಮಾರು 100 ಉಗ್ರರು ಹತರಾಗಿದ್ದಾರೆ.
readmoreಪಾಕ್ ಆಕ್ರಮಿತ ಕಾಶ್ಮೀರದ 9 ಉಗ್ರರ ತಾಣಗಳ ಮೇಲೆ ಭಾರತದ ಸೇನೆಗಳು ಆಪರೇಷನ್ ಸಿಂಧೂರದ (Operation Sindoor) ಮೂಲಕ ದಾಳಿ ನಡೆಸಿದ ಘಟನೆಯು ಪಾಕಿಸ್ತಾನವನ್ನು ಬೆಚ್ಚಿಬೀಳಿಸಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಗಡಿಭಾಗದಲ್ಲಿ ಭಾರತದ ನಾಗರಿಕರಿರುವ ಜಾಗದ ಮೇಲೆ ದಾಳಿ ಏಳು ಮಂದಿ ಜನಸಾಮಾನ್ಯರನ್ನು ಬಲಿಪಡೆದಿದೆ.
readmoreWe are not gonna make spamming