Back To Top
Infomindz is a Kannada Online News Journel

Trending News: ತವರು ಮನೆಯಿಂದ ಬರಲು ನಿರಾಕರಿಸಿದ ಪತ್ನಿ ಕೊಂದ ಪತಿ
Trending News: ಮಾನವ ಕಂಬಳಿಹುಳು – ಶಕ್ತಿಯನ್ನು ಮರು ವ್ಯಾಖ್ಯಾನಿಸಿದ ಮನುಷ್ಯ
Trending News: ಸರ್ಕಾರಿ ಶಾಲೆಯ ಕನಸು ಹೊತ್ತು “ಗುರಿ” ಮುಟ್ಟಿದ ಮಕ್ಕಳು
Trending News: ಹಿಂದೂ ಯುವತಿ ಜೊತೆ ಪರಾರಿಯಾದ ಯುಟ್ಯೂಬರ್ ಮುಕಳೆಪ್ಪ ವಿರುದ್ಧ ದೂರು
Trending News: ಅರಸಯ್ಯನ ಪ್ರೇಮಕ್ಕೆ ಒಲಿದ ಪೋಸ್ಟ್ ಮೇಡಂ
ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಜನ ಪ್ರದೇಶದಲ್ಲಿ ಅರ್ಚನಾಳನ್ನು ವೇಲಿನಿಂದ ಕತ್ತು ಬಿಗಿದು ಸಾಯಿಸಿ ಆಕೆಯ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರ ದೋಚಿದ್ದಾರೆ.
readmore
26ರಂದು ಸ್ವರ್ಣಗೌರಿ ವ್ರತ, ದಿನಾಂಕ 27ರಂದು ಗಣೇಶ ಚತುರ್ಥಿ ಹಬ್ಬ gowri ganesha festival ವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ special ksrtc bus ಮಾಡಿರುತ್ತದೆ.
readmore
ಪ್ರೀತಿ ನಿರಾಕರಿಸಿದಕ್ಕೆ ವಿವಾಹಿತ ಮಹಿಳೆಯನ್ನು ಕೊಲೆ ಮಾಡಿರುವಂತ ಆರೋಪ ಕೇಳಿ ಬಂದಿದೆ. ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆಗೈಯ್ಯಲಾಗಿದೆ.
readmore
ಸು ಫ್ರಮ್ ಸೋ' ಸಿನಿಮಾ ಅದ್ಭುತ ಕಲೆಕ್ಷನ್ (Su From So Box Office Collection) ಮಾಡಿದೆ. sacnilk ವರದಿ ಪ್ರಕಾರ, ವಿಶ್ವಾದ್ಯಂತ ಈ ಚಿತ್ರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡುವಲ್ಲಿ ಸಿನಿಮಾ ಮುನ್ನುಗ್ಗುತ್ತಿದೆ.
readmore
ಕಾಂತಾರ ಚಿತ್ರಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿ ಆಗುಂಬೆ ಬಳಿ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಆದರೆ ನಿನ್ನೆ ರಾತ್ರಿ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸಲಾಯಿತಾದರೂ ಆತ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
readmore
ಆರ್ ಸಿಬಿ ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ ಮರಗಳಿಗೆ ಹಾನಿಯಾದ ಹಿನ್ನೆಲೆಯಲ್ಲಿ ವಾಕರ್ಸ್ ಅಸೋಸಿಯೇಷನ್ ಇಂದು ಕಮಿಷನರ್ ಗೆ ದೂರು ನೀಡಿದೆ.
readmoreಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಜೂನ್ 30ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
readmoreಭಾನುವಾರ ಪೋರ್ಚುಗಲ್ ಪೆನಾಲ್ಟಿ ಶೂಟೌಟ್ನಲ್ಲಿ 5-3 ಗೋಲುಗಳಿಂದ ಸ್ಪೇನ್ ಅನ್ನು ಸೋಲಿಸಿ ತಮ್ಮ ಎರಡನೇ ನೇಷನ್ಸ್ ಲೀಗ್ ಪ್ರಶಸ್ತಿಯನ್ನು ಗೆದ್ದ ನಂತರ ಕ್ರಿಸ್ಟಿಯಾನೊ ರೊನಾಲ್ಡೊ ಮೊಣಕಾಲೂರಿ ನೆಲಕ್ಕೆ ಮುಖ ಮಾಡಿ ಕಣ್ಣೀರಿಟ್ಟಿದ್ದಾರೆ.
readmore
We are not gonna make spamming
From politics, crime updates, and cinema highlights to education, weather alerts, sports news, and local developments, Infomindz covers it all with clarity and credibility. Whether it’s the Bengaluru election results today, Tumakuru flood alerts, or real estate news from Mysuru, we bring you news that matters — quickly, reliably, and in the language you trust.
With dedicated local coverage in our kannada news paper, an intuitive digital experience, and 24/7 news access, Infomindz is the go-to source for millions who want authentic Kannada news paper — from major cities to remote villages.
Stay connected. Stay informed. Stay Kannada