Back To Top
Infomindz is a Kannada Online News Journel
Trending News: ಪೂಲ್ ಪಾರ್ಟಿ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು: kanpur death news
Trending News: ದೊಡ್ಡಣ್ಣಗೆ ಮುಟ್ಟಿದ ಬಿಸಿ: ಇರಾನ್- ಇಸ್ರೇಲ್ ನಡುವೆ ಕದನ ವಿರಾಮ: Israel Iran War Ceasefire kannada news
Trending News: Mandya Crime News Kannada: ಅಕ್ರಮ ಮೋಹದ ಹಿಂದೆ ಬಿದ್ದ ಮಹಿಳೆ ಮಸಣಕ್ಕೆ ಯುವಕ ಜೈಲಿಗೆ
Trending News: Yaksha Payana: ಕಲೋತ್ಸಾಹಿ ಯಕ್ಷನಟ ಶ್ರೀ ವಾಸುದೇವ
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
ಕಾಶ್ಮೀರದಲ್ಲಿ ಸಂಭವಿಸಿದ ಭಯೋತ್ಪಾದಕ ದಾಳಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾದ ಅಧಿಕೃತ ಭೇಟಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ, ತಕ್ಷಣವೇ ಭಾರತಕ್ಕೆ ಮರಳಲು ನಿರ್ಧರಿಸಿದ್ದಾರೆ. ಸೌದಿ ಅರೇಬಿಯಾದಲ್ಲಿ ಆಯೋಜಿಸಲಾಗಿದ್ದ ಉನ್ನತ ಮಟ್ಟದ ಭೋಜನಕೂಟವನ್ನು ತಪ್ಪಿಸಿರುವ ಅವರು, ಇಂದು ರಾತ್ರಿಯೇ ರಿಯಾದ್ನಿಂದ ಭಾರತಕ್ಕೆ ತೆರಳಲಿದ್ದಾರೆ ಎಂದು ವರದಿಯಾಗಿದೆ.
readmoreಸುಳ್ಳು ಕಥೆ ಕಟ್ಟಿದ ವಿಂಗ್ ಕಮಾಂಡರ್ (Wing Commandor) ವಿರುದ್ಧ ಕೊನೆಗೂ ಎಫ್ಐಆರ್ (FIR) ದಾಖಲಾಗಿದೆ. ಹಲ್ಲೆಗೆ ಒಳಗಾದ ವಿಕಾಸ್ ನೀಡಿದ ದೂರಿನ ಆಧಾರದಲ್ಲಿ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾರಿನ ನಂಬರ್ ಆಧಾರದಲ್ಲಿ ಶಿಲಾದಿತ್ಯಾ ಬೋಸೆ (Shiladitya Bose) ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ.
readmoreಬೆಂಗಳೂರು: ಕರ್ನಾಟಕದ ಮಾಜಿ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಓಂ ಪ್ರಕಾಶ್ ಹತ್ಯೆಯಾದ ಕುರಿತಂತೆ ಅವರ ಪುತ್ರ ಸ್ಪೋಟಕ ಮಾಹಿತಿ ನೀಡಿದ್ದಾರೆ. 'ತಂದೆಗೆ ಬೆದರಿಕೆ ಹಾಕಲಾಗುತ್ತಿತ್ತು, ತಾಯಿ ಮತ್ತು ಸಹೋದರಿ ಪ್ರತಿದಿನ ಜಗಳವಾಡುತ್ತಿದ್ದರು' ಎಂದು ಓಂ ಪ್ರಕಾಶ್ ಅವರ ಮಗ ಕಾರ್ತಿಕೇಶ್ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ.
readmoreನಿವೃತ್ತ ಡಿಜಿಪಿ ಓಂಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ ಬಯಲಾಗುತ್ತಿದೆ. ಪೊಲೀಸರ ಮುಂದೆ ಕೊಲೆ ಆರೋಪಿ ಪಲ್ಲವಿ ಹೇಳಿಕೆ ನೀಡಿದ್ದು, ಕಳೆದ ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಪದೇ ಪದೇ ಗನ್ ತಂದು ನನಗೆ ಮತ್ತು ನನ್ನ ಮಗಳಿಗೆ ಶೂಟ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ರು.
readmoreಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ ಎಂಬ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕ್ರಮವು ದೇಶಾದ್ಯಂತ ಇಂಧನ ದರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ ಎಂಬ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ
readmoreಮಹಾರಾಷ್ಟ್ರದ ನಾಸಿಕ್ನಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ, ಇಲ್ಲಿ ಐದನೇ ಮತ್ತು ಆರನೇ ತರಗತಿಯ ವಿದ್ಯಾರ್ಥಿಗಳ ಬ್ಯಾಗ್ಗಳಲ್ಲಿ ಕಾಂಡೋಮ್ಗಳು ಮತ್ತು ಚಾಕುಗಳು ಕಂಡುಬಂದಿವೆ.
readmoreಪ್ರಿಯಕರನ ಜತೆ ಇರುವಾಗ ಪತ್ನಿ ಪತಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಹೆಚ್ಚಿಗೆ ಮಾತಾಡಿದ್ರೆ ಮೀರತ್ನಲ್ಲಿ ಆದ ರೀತಿ ಕೊಲೆ(Murder) ಆಗೋಗ್ತಿಯಾ ಎಂದು ಧಮ್ಕಿ ಹಾಕಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಗುರುಗ್ರಾಮದ ಬಸಾಯಿ ಎನ್ಕ್ಲೇವ್ನಲ್ಲಿ ಘಟನೆ ನಡೆದಿದ್ದು, ಮಹಿಳೆಯ ಪ್ರಿಯಕರ ಆಕೆಯ ಪತಿಯ ತಲೆಗೆ ಪಿಸ್ತೂಲಿನ ಹಿಂಭಾಗದಿಂದ ಹೊಡೆದಿದ್ದಾನೆ ಎಂದು
readmoreರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅಪರಿಚಿತ ವ್ಯಕ್ತಿಯಿಂದ ಯುವತಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ, ಅನುಚಿತ ವರ್ತನೆ: ಈ ಹಿನ್ನೆಲೆ ಜಿ.ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ
readmoreWe are not gonna make spamming
From politics, crime updates, and cinema highlights to education, weather alerts, sports news, and local developments, Infomindz covers it all with clarity and credibility. Whether it’s the Bengaluru election results today, Tumakuru flood alerts, or real estate news from Mysuru, we bring you news that matters — quickly, reliably, and in the language you trust.
With dedicated local coverage in our kannada news paper, an intuitive digital experience, and 24/7 news access, Infomindz is the go-to source for millions who want authentic Kannada news paper — from major cities to remote villages.
Stay connected. Stay informed. Stay Kannada