Back To Top

Infomindz Kannada News Paper

Recent News

image

ಯಕ್ಷಗಾನಕ್ಕೆ ಸಿನಿಮಾ ಸ್ಪರ್ಶ ನೀಡಿದ ನಿರ್ದೇಶಕ ರವಿ ಬಸ್ರೂರು: ಹೊಸ ಸಿನಿಮಾ’ವೀರ

ರಂಗಸ್ಥಳದಲ್ಲಿ ನಡೆಯುವ ಯಕ್ಷಗಾನದ ಕಥೆಯೊಂದನ್ನು ಬೆಳ್ಳಿತೆರೆಗೆ ತರಲಾಗಿದೆ. ಸಂಗೀತ ನಿರ್ದೇಶಕ ರವಿ ಬಸ್ರೂರು 'ವೀರ ಚಂದ್ರಹಾಸ' ಮೂಲಕ ಇಂಥ ಪ್ರಯತ್ನ ಮಾಡಿದ ಯಕ್ಷಗಾನಕ್ಕೆ ಸಿನಿಮಾ ಸ್ಪರ್ಶ ನೀಡಿದ ನೋಡಬಹುದಾದ ಸಿನಿಮಾ ಆಗಿದೆ.

readmore
image

ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ರಥೋತ್ಸವದ ವೇಳೆ ಉರುಳಿದ ತೇರಿನ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ರಥೋತ್ಸವದ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಕುಸಿದು ಬಿದ್ದಿದೆ. ಇದರ ಪರಿಣಾಮ ಭಕ್ತರಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಆದರೆ ಅದೃಷ್ಟವಶಾತ್ ಯಾವುದೇ ವ್ಯಕ್ತಿಗೂ ಗಂಭೀರ ಗಾಯಗಳಾಗಿಲ್ಲ.

readmore
image

ಜನಿವಾರ ವಿವಾದ; ಬೀದರ್ನ ಸಾಯಿ ಸ್ಪೂರ್ತಿ ಕಾಲೇಜಿನ ಪ್ರಿನ್ಸಿಪಾಲ್, ಸಿಬ್ಬಂದಿ ಅಮಾನತು

ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಯ ಜನಿವಾರ ತೆಗೆಸಿದ ಆರೋಪದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಕಾಲೇಜು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಸಿಇಟಿ ಪರೀಕ್ಷಾರ್ಥಿಗೆ ಪರೀಕ್ಷೆಗೆ ಅವಕಾಶ ನೀಡದ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ.

readmore
image

ಗರ್ಭಿಣಿ ಮುಸ್ಲಿಂ ಮಹಿಳೆಯ ಪ್ರಾಣ ಕಾಪಾಡಿದ ಗಣಪ! ಮಗುವಿಗೂ ಗಣೇಶನ ಹೆಸರು

ಸಾವು-ಬದುಕಿನ ಪ್ರಶ್ನೆ ಬಂದಾಗ ದೇವರು, ಧರ್ಮ, ಜಾತಿ ಯಾವುದೂ ಬರುವುದೇ ಇಲ್ಲ. ಮುಸ್ಲಿಂ ಮಹಿಳೆ ನೆರವಿಗೆ ಧಾವಿಸಿ ಪ್ರಾಣ ಉಳಿಸಿದ ಗಣೇಶ!

readmore

ADVERTISEMENT

Recent News

image
April 8, 2025

ನಟಿ ಸಂಜನಾ ಗಲ್ರಾನಿ ಅವರಿಗೆ 45 ಲಕ್ಷ ರೂ.ವಂಚನೆ: ಅಪರಾಧಿಗೆ 61.50

ನಟಿ ಸಂಜನಾ ಗಲ್ರಾನಿ ಅವರಿಗೆ 45 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ಅಪರಾಧಿ ರಾಹುಲ್ ತೋನ್ಸೆ ಎಂಬಾತನಿಗೆ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ 33ನೇ ಎಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ.

readmore
image
April 8, 2025

ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು

ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನೂಲ್ವಿ ಕ್ರಾಸ್ ಬಳಿ ಭಾನವಾರ ನಡೆದಿದೆ.

readmore
image
April 8, 2025

ಮಹಿಳೆಯರೊಂದಿಗೆ ಅಸಭ್ಯ ವರ್ತನೆ: ಸಾರ್ವಜನಿಕರಿಂದ ಗೂಸಾ, ವ್ಯಕ್ತಿ ಸಾವು

ಪ್ರವಾಸಿತಾಣ ಕೆಆರ್‌ಎಸ್ ಬೃಂದಾವನದಲ್ಲಿ ಶನಿವಾರ ಪ್ರವಾಸಕ್ಕೆ ಬಂದಿದ್ದ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ತೋರಿದ ಕೇರಳದ ಪ್ರವಾಸಿಗನಿಗೆ ಸಾರ್ವಜನಿಕರು ಥಳಿಸಿದ ಪರಿಣಾಮ ಆತ ಮೃತಪಟ್ಟಿರುವ ಘಟನೆ ನಡೆದಿದೆ.

readmore
image

ಮನೆಗೆ ನುಗ್ಗಿ ಬಾಲಕಿ ಮೇಲೆ ಅತಿಥಿ ಶಿಕ್ಷಕನಿಂದ ಅತ್ಯಾಚಾರ

ಆಳಂದ ತಾಲೂಕಿನ ಗ್ರಾಮವೊಂದರಲ್ಲಿ ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅತಿಥಿ ಶಿಕ್ಷಕನನ್ನು ಪೊಲೀಸರು ಬಂದಿಸಿದ್ದಾರೆ. ಬಂಧಿತ ಶಿಕ್ಷಕನನ್ನು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿವರಾಜ ಹಣಮಂತ (32) ಎಂದು ಗುರುತಿಸಲಾಗಿದೆ.

readmore

Social Connects

img

Get Every Newsletter

We are not gonna make spamming

Build your website &
grow your business

Purchase

Infomindz Kannada News paper

Infomindz Kannada News Paper is a dynamic, digital-first Kannada news paper that delivers real-time updates, breaking news, and in-depth stories from Bengaluru, Mysuru, Mangaluru, Hubli-Dharwad, and all across Karnataka and India. As a trusted online Kannada newspaper, we are committed to keeping the people of Karnataka informed, aware, and empowered through timely and relevant news in Kannada.

From politics, crime updates, and cinema highlights to education, weather alerts, sports news, and local developments, Infomindz covers it all with clarity and credibility. Whether it’s the Bengaluru election results today, Tumakuru flood alerts, or real estate news from Mysuru, we bring you news that matters — quickly, reliably, and in the language you trust.

With dedicated local coverage in our kannada news paper, an intuitive digital experience, and 24/7 news access, Infomindz is the go-to source for millions who want authentic Kannada news paper — from major cities to remote villages.

Stay connected. Stay informed. Stay Kannada

kannada news paper