Back To Top
Infomindz is a Kannada Online News Journel
Trending News: ಪೂಲ್ ಪಾರ್ಟಿ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು: kanpur death news
Trending News: ದೊಡ್ಡಣ್ಣಗೆ ಮುಟ್ಟಿದ ಬಿಸಿ: ಇರಾನ್- ಇಸ್ರೇಲ್ ನಡುವೆ ಕದನ ವಿರಾಮ: Israel Iran War Ceasefire kannada news
Trending News: Mandya Crime News Kannada: ಅಕ್ರಮ ಮೋಹದ ಹಿಂದೆ ಬಿದ್ದ ಮಹಿಳೆ ಮಸಣಕ್ಕೆ ಯುವಕ ಜೈಲಿಗೆ
Trending News: Yaksha Payana: ಕಲೋತ್ಸಾಹಿ ಯಕ್ಷನಟ ಶ್ರೀ ವಾಸುದೇವ
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
ಟೋಲ್ಗಳಲ್ಲಿ ಉಪಗ್ರಹ ಆಧಾರಿತ ಇಲೆಕ್ಟ್ರಾನಿಕ್ ಟೋಲ್ ಸಂಗ್ರಹ (ಇಟಿಸಿ) ವ್ಯವಸ್ಥೆಯು ಮೇ.1ರಿಂದ ದೇಶಾದ್ಯಂತ ಜಾರಿಗೆ ಬರುವ ನಿರೀಕ್ಷೆಯಿದೆ. ಈ ಸಂಬಂಧ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಈ ವ್ಯವಸ್ಥೆ ಜಾರಿಯಾದರೆ ಟೋಲ್ ಶುಲ್ಕ ಸಂಗ್ರಹಣೆ ಸುಲಭವಾಗುತ್ತದೆ.
readmoreಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
readmoreಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿಯಾಗಿದೆ.
readmoreಉತ್ತರ ಪ್ರದೇಶದ ಬದೌನ್ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು ತನ್ನ ಮಗಳ ಮಾವನ ಜೊತೆ ಓಡಿಹೋಗಿದ್ದಾಳೆ. 43 ವರ್ಷದ ಮಮತಾ ಎಂಬ ಮಹಿಳೆ ತನ್ನ ಗಂಡನ ಅನುಪಸ್ಥಿತಿಯಲ್ಲಿ ಮಗಳ ಮಾವ ಶೈಲೇಂದ್ರನೊಂದಿಗೆ ಸಂಬಂಧ ಬೆಳೆಸಿ, ಆಭರಣ ಮತ್ತು ಹಣದೊಂದಿಗೆ ಪರಾರಿಯಾಗಿದ್ದಾಳೆ.
readmoreಇದು ಐಪಿಎಲ್ (IPL) ಸಮಯ. ಬೆಟ್ಟಿಂಗ್ ಸಂದರ್ಭದಲ್ಲಿ ಜೋರಾಗಿ ನಡೆಯುತ್ತವೆ. ಕೇವಲ ಮ್ಯಾಚ್ ಯಾರು ವಿನ್ ಆಗುತ್ತಾರೆ ಎಂಬುದರ ಮೇಲೆ ಮಾತ್ರ ಬೆಟ್ಟಿಂಗ್ ನಡೆಯೋದಿಲ್ಲ. ಯಾರು ಟಾಸ್ ಗೆಲ್ಲುತ್ತಾರೆ.
readmoreನಿಮಗೆ ವಿಶ್ವ ವಿಖ್ಯಾತ ನೃತ್ಯ ಪಟು ಮೈಕಲ್ ಜಾಕ್ಸನ್ ಗೊತ್ತಲ್ಲ. ಆತ 150 ವರ್ಷ ಬದುಕುತ್ತೇನೆ ಎಂದು ಸಾವಿಗೆ ಚಾಲೆಂಜ್ ಮಾಡಿದ್ದ, ಆದರೆ ಕೊನೆಗೂ ಸಾವೆ ಗೆದ್ದಿತು. 50 ವರ್ಷ ವಯಸ್ಸಿನ ಮೈಕಲ್ ಜಾಕ್ಸನ್ ಶವವಾಗಿ ಮಲಗಿದ. ಮೈಕಲ್ ಜಾಕ್ಸನ್ 150 ವರ್ಷ ಬದುಕಲು ಮಾಡಿಕೊಂಡಿದ್ದ ತಯಾರಿ ಹೇಗಿತ್ತು ಗೊತ್ತೆ? ಅಚ್ಚರಿ
readmoreಶಿವಮೊಗ್ಗದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಕಾಲುವೆಯಲ್ಲಿ ಮೀನು ಹಿಡಿಯಲು ಹೋದ ಐವರು ಮಕ್ಕಳು ನಾಪತ್ತೆ ಆಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕುಮಾರಿ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಕಾಲುವೆಯಲ್ಲಿ ಮೀನು ಹಿಡಿಯಲು ಹೋದಾಗಲೇ ಒಂದು ದುರಂತ ಸಂಭವಿಸಿದೆ.
readmoreವಸತಿ, ವಸತಿಯೇತರ ಮತ್ತು ವಾಣಿಜ್ಯ ಕಟ್ಟಡ ಹಾಗೂ ಖಾಲಿ ನಿವೇಶನಗಳಿಗೆ ಘನ ತ್ಯಾಜ್ಯ ವಿಲೇವಾರಿ ಶುಲ್ಕ ವಿಧಿಸಲಾಗಿದೆ.
readmoreWe are not gonna make spamming
From politics, crime updates, and cinema highlights to education, weather alerts, sports news, and local developments, Infomindz covers it all with clarity and credibility. Whether it’s the Bengaluru election results today, Tumakuru flood alerts, or real estate news from Mysuru, we bring you news that matters — quickly, reliably, and in the language you trust.
With dedicated local coverage in our kannada news paper, an intuitive digital experience, and 24/7 news access, Infomindz is the go-to source for millions who want authentic Kannada news paper — from major cities to remote villages.
Stay connected. Stay informed. Stay Kannada