Back To Top
Infomindz is a Kannada Online News Journel
Trending News: Arecanut price in karnataka: ಕರ್ನಾಟಕದಲ್ಲಿ ಅಡಿಕೆ (ಸುಪಾರಿ) ಮಾರುಕಟ್ಟೆ ಬೆಲೆಗಳು – 26 ಜೂನ್ 2025
Trending News: ಮುಂಜಾನೆ ಎದ್ದು ಬಿಸಿನೀರು ಕುಡಿಯುವುದು ಒಳ್ಳೆಯದೇ ?: Health tips in kannada
Trending News: ವೃದ್ಧೆ ತಾಯಿಗೆ ಬೆಂಕಿ ಹಚ್ಚಿ ಕೊಂದ ಪಾಪಿ ಮಗ: ಪ್ರಾಣ ರಕ್ಷಣೆಗೆ ಓಡಿದ ತಾಯಿ ಶವ ಪೊದೆಯಲ್ಲಿ ಪತ್ತೆ
Trending News: ಕೊಬ್ಬರಿಗೆ ಬಂಪರ್ ಬೆಲೆ, ಇದು ಸಾರ್ವಕಾಲಿಕ ದಾಖಲೆ: Agriculture News, dry Coconut price in Karnataka
Trending News: ಹೈದೆರಾಬಾದಿನಲ್ಲಿ ಟೀನೇಜ್ ಲವ್: ಹೆತ್ತ ತಾಯಿಯ ಉಸಿರು ನಿಲ್ಲಿಸಿದ ಮಗಳು Hyderabad Murder Case
ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಜಾರಿ ಮಾಡಲಾಗಿದ್ದ ಶಕ್ತಿ ಯೋಜನೆಯನ್ನು ಸರಳೀಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಇದರಿಂದ ಮಹಿಳೆಯರಿಗೆ ಆಧಾರ್ ಕಾರ್ಡ್ ಇಟ್ಟುಕೊಂಡು ಪ್ರಯಾಣ ಮಾಡುವ ಕಿರಿಕಿರಿ ತಪ್ಪಲಿದೆ.
readmoreಆರೋಗ್ಯ ಇಲಾಖೆ 2023 ರಲ್ಲಿ ಕರ್ನಾಟಕದಲ್ಲಿ 6,595 ಜನರಿಗೆ ಹಾವುಗಳು ಕಡಿದಿವೆ. ಇದರಲ್ಲಿ 19 ಜನರು ಮೃತಪಟ್ಟಿದ್ದಾರೆ.
readmoreಕೆಲಸಕ್ಕೆಂದು ಮಂಗಳೂರಿಗೆ ಬಂದಿದ್ದ ಹೊರ ರಾಜ್ಯದ ಯುವತಿ ಮೇಲೆ ಅತ್ಯಾಚಾರ ಆರೋಪ: ಮೂವರು ಅರೆಸ್ಟ್ ಮಂಗಳೂರು ಹೊರವಲಯದಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಹೊರ ರಾಜ್ಯದ ಯುವತಿ ಪತ್ತೆಯಾದ ಪ್ರಕರಣದ ತನಿಖೆಯನ್ನು ಉಳ್ಳಾಲ ಠಾಣೆ ಪೊಲೀಸರು ನಡೆಸುತ್ತಿದ್ದಾರೆ.
readmoreಕೊಂದ ಸೊಳ್ಳೆಗಳ ದಾಖಲೆ ಇಡ್ತಾಳೆ, ಪುಸ್ತಕಕ್ಕೆ ಅಂಟಿಸಿ ನಾಮಕರಣ ಮಾಡ್ತಾಳೆ ಯುವತಿ. ಇದರ ವಿಡಿಯೋ ವೈರಲ್ ಆಗಿದ್ದು, ಕಮೆಂಟ್ಸ್ ಸುರಿಮಳೆ ಆಗ್ತಿದೆ.
readmoreವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿ ಹತ್ಯೆಗೈದು, ಬಳಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೆಹೊನ್ನೂರು ತಾಲೂಕಿನ ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
readmoreರೀಲ್ ಕ್ರೇಜ್ ಜನರಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಎಲ್ಲೆಂದರಲ್ಲಿ ರೀಲ್ಸ್ ಮಾಡಲು ಶುರುಮಾಡುತ್ತಾರೆ. ಇದೀಗ ಮಹಿಳೆಯೊಬ್ಬಳು ರಸ್ತೆ ಮಧ್ಯದಲ್ಲಿ ಡ್ಯಾನ್ಸ್ ಮಾಡುತ್ತಾ ರೀಲ್ಸ್ ಮಾಡಿದ್ದರಿಂದ ಅದು ಟ್ರಾಫಿಕ್ ಜಾಮ್ಗೆ ಕಾರಣವಾದ ಘಟನೆ ಚಂಡೀಗಢದಲ್ಲಿ ನಡೆದಿದೆ.
readmoreಇನ್ಸ್ಟಾಗ್ರಾಮ್ ಸ್ಟಾರ್ ಕಿಪಿ ಕೀರ್ತಿಯ ಸೌಂದರ್ಯವನ್ನು ಮತ್ತೊಬ್ಬ ರೀಲ್ಸ್ ಸ್ಟಾರ್ ಹಾಡಿ ಹೊಗಳಿದ್ದಾರೆ. ಕೀರ್ತಿ ಜಗತ್ತಿನ ಸುಂದರಿ, ಆಕೆಯ ಮೂಗು, ಕಣ್ಣು, ಕೆನ್ನೆ, ತುಟಿ, ಹಲ್ಲುಗಳು ಅಂದವಾಗಿವೆ ಎಂದು ವರ್ಣಿಸಿದ್ದಾರೆ.
readmoreಇತ್ತೀಚೆಗಷ್ಟೇ ಬಬ್ಲೂ ಎಂಬ ವ್ಯಕ್ತಿ ತನ್ನ ಪತ್ನಿಯನ್ನು ಆಕೆಯ ಪ್ರಿಯರಕನಿಗೆ ಕೊಟ್ಟು ಮದುವೆ ಮಾಡಿದ್ದರು, ಆದರೆ ಮೂರೇ ದಿನಕ್ಕೆ ಅವರ ಮನೆಗೆ ಹೋಗಿ ಪತ್ನಿಯನ್ನು ವಾಪಸ್ ಕರೆತಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
readmoreWe are not gonna make spamming
From politics, crime updates, and cinema highlights to education, weather alerts, sports news, and local developments, Infomindz covers it all with clarity and credibility. Whether it’s the Bengaluru election results today, Tumakuru flood alerts, or real estate news from Mysuru, we bring you news that matters — quickly, reliably, and in the language you trust.
With dedicated local coverage in our kannada news paper, an intuitive digital experience, and 24/7 news access, Infomindz is the go-to source for millions who want authentic Kannada news paper — from major cities to remote villages.
Stay connected. Stay informed. Stay Kannada