Back To Top
Infomindz is a Kannada Online News Journel
Trending News: Yaksha Payana: ಕಲೋತ್ಸಾಹಿ ಯಕ್ಷನಟ ಶ್ರೀ ವಾಸುದೇವ
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
Trending News: ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಬಿಸಿ,ವೇತನಾನುದಾನ ಕಡಿತ ಭೀತಿ Karnataka Education Effect
Trending News: ಇಸ್ರೇಲ್ -ಇರಾನ್ ಯುದ್ದ: ಇಸ್ರೇಲ್ ಸಹಾಯಕ್ಕೆ ಅಮೇರಿಕ ಒಪ್ಪಿಗೆ: Israel Iran War
Trending News: ರಾಜ್ಯದಲ್ಲಿ ನಿರಂತರವಾಗಿದ್ದ ವರುಣಾರ್ಭಟ ಕಡಿಮೆಯಾಗುವ ಸಾಧ್ಯತೆ: ಕರಾವಳಿಯಲ್ಲಿ ಎಲ್ಲೋ ಅಲರ್ಟ್ Rain in Karnataka
ಮಲಪ್ರಭಾ ನದಿಯಲ್ಲಿ ಮುಳುಗಿ ಭಾರತೀಯ ಸೇನೆಯ ಯೋಧ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಣ್ಣೇರಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಮೃತರನ್ನು ಬಾಲಕ ಶೇಖಪ್ಪ (15) ಮತ್ತು ಯೋಧ ಮಹಾಂತೇಶ (25) ಎಂದು ಗುರುತಿಸಲಾಗಿದೆ.
readmoreಬಾಲಕಿ ಕೊಲೆ ಪ್ರಕರಣದಲ್ಲಿ ಎಸ್ಕೇಪ್ ಆಗಿದ್ದ ಆರೋಪಿ ರಕ್ಷಿತ ಕ್ರಾಂತಿಯನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆನೇ ಹಲ್ಲೆ ಮಾಡಿದ್ದಾನೆ. ಇದರಿಂದ ಆರೋಪಿ ಪೊಲೀಸ್ ಗುಂಡಿಗೆ ಬಲಿಯಾಗಿದ್ದಾನೆ.
readmoreವೈಮಾನಿಕ ಬೆದರಿಕೆಗಳ ವಿರುದ್ಧ ಲೇಸರ್ ಆಧಾರಿತ ಶಸ್ತ್ರಾಸ್ತ್ರವನ್ನು ಪರೀಕ್ಷಿಸಿದ ಭಾರತವು ಮೊದಲ ಬಾರಿಗೆ ಯುಎಸ್, ಚೀನಾ ಮತ್ತು ರಷ್ಯಾದೊಂದಿಗೆ ಸೇರಿಕೊಂಡಿದೆ. ಪ್ರಮುಖ ತಾಂತ್ರಿಕ ಪ್ರಗತಿಯಲ್ಲಿ, ಡ್ರೋನ್ಗಳು ಮತ್ತು ಇತರ ವೈಮಾನಿಕ ಬೆದರಿಕೆಗಳನ್ನು ತಟಸ್ಥಗೊಳಿಸಲು ಹೆಚ್ಚಿನ ಶಕ್ತಿಯ ಲೇಸರ್ ಶಸ್ತ್ರಾಸ್ತ್ರಗಳನ್ನು ನಿಯೋಜಿಸುವ ಸಾಮರ್ಥ್ಯ ಹೊಂದಿರುವ ಆಯ್ದ ರಾಷ್ಟ್ರಗಳ ಗುಂಪಿಗೆ ಭಾರತ ಸೇರಿಕೊಂಡಿದೆ.
readmoreಜಿಲ್ಲಾಸ್ಪತ್ರೆಯಲ್ಲಿ ರೇಡಿಯಾಲಜಿ ಸ್ನಾತಕೋತ್ತರ ಪದವಿ ವೈದ್ಯ ವಿದ್ಯಾರ್ಥಿ ಮೇಲೆ ಗರ್ಭಿಣಿ ಪತಿ ಸೇರಿ ಇಬ್ಬರು ಹಲ್ಲೆ ಮಾಡಿರೋ ಆರೋಪ ಕೇಳಿ ಬಂದಿದೆ. ಸ್ಕ್ಯಾನಿಂಗ್ ಮಾಡುವ ವೇಳೆ ವೈದ್ಯ ಮೈಮುಟ್ಟಿದ್ದಾನೆ ಎಂದು ಆರೋಪಿಸಿ ಈ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದ್ದು ಘಟನೆ ಖಂಡಿಸಿ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದಾರೆ.
readmoreWe are not gonna make spamming