Back To Top

ಯುನೈಟೆಡ್ ಸ್ಪಿರಿಟ್ಸ್ ಷೇರುಗಳು ಶೇಕಡಾ 3ಕ್ಕಿಂತ ಹೆಚ್ಚು ಏರಿಕೆ
June 11, 2025

ಯುನೈಟೆಡ್ ಸ್ಪಿರಿಟ್ಸ್ ಷೇರುಗಳು ಶೇಕಡಾ 3ಕ್ಕಿಂತ ಹೆಚ್ಚು ಏರಿಕೆ

ಜೂನ್ 10ರಂದು ಯುನೈಟೆಡ್ ಸ್ಪಿರಿಟ್ಸ್ ಷೇರುಗಳು ಶೇಕಡಾ 3ಕ್ಕಿಂತ ಹೆಚ್ಚು ಏರಿಕೆಯಾಗಿ ಐದು ತಿಂಗಳ ಗರಿಷ್ಠ ಮಟ್ಟವನ್ನ ತಲುಪಿವೆ, ಅದರ ಪೋಷಕ ಕಂಪನಿ ಡಿಯಾಜಿಯೊ ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)ನಲ್ಲಿನ ತನ್ನ ಪಾಲನ್ನು ಮಾರಾಟ ಮಾಡಲು ಪರಿಗಣಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
  • 5
  • 0
  • 0
ಪಡಿತರ ಚೀಟಿದಾರರಿಗೆ ಇ-ಕೆವೈಸಿ ಉಚಿತ ಮಾಡಲು ಜೂನ್ 30ರವರೆಗೆ ಅವಕಾಶ

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಉಚಿತ ಮಾಡಲು ಜೂನ್ 30ರವರೆಗೆ ಅವಕಾಶ

ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಜೂನ್ 30ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
  • 8
  • 0
  • 0
ಎರಡನೇ ನೇಷನ್ಸ್ ಲೀಗ್ ಪ್ರಶಸ್ತಿ ಗೆದ್ದ ನಂತರ ಕ್ರಿಸ್ಟಿಯಾನೊ ರೊನಾಲ್ಡೊ ಭಾವುಕ

ಎರಡನೇ ನೇಷನ್ಸ್ ಲೀಗ್ ಪ್ರಶಸ್ತಿ ಗೆದ್ದ ನಂತರ ಕ್ರಿಸ್ಟಿಯಾನೊ ರೊನಾಲ್ಡೊ ಭಾವುಕ

ಭಾನುವಾರ ಪೋರ್ಚುಗಲ್ ಪೆನಾಲ್ಟಿ ಶೂಟೌಟ್‌ನಲ್ಲಿ 5-3 ಗೋಲುಗಳಿಂದ ಸ್ಪೇನ್ ಅನ್ನು ಸೋಲಿಸಿ ತಮ್ಮ ಎರಡನೇ ನೇಷನ್ಸ್ ಲೀಗ್ ಪ್ರಶಸ್ತಿಯನ್ನು ಗೆದ್ದ ನಂತರ ಕ್ರಿಸ್ಟಿಯಾನೊ ರೊನಾಲ್ಡೊ ಮೊಣಕಾಲೂರಿ ನೆಲಕ್ಕೆ ಮುಖ ಮಾಡಿ ಕಣ್ಣೀರಿಟ್ಟಿದ್ದಾರೆ.
  • 4
  • 0
  • 0
ವಾಗ್ವಾದಕ್ಕೆ ಇಳಿದ ಪತ್ನಿಯನ್ನು ಅಪಾರ್ಮೆಂಟಿನ ಕಂಬಿಗಳಿಗೆ ನೇಣು ಹಾಕಿ ಹತ್ಯೆ ಮಾಡಿದ ಪತಿ
June 10, 2025

ವಾಗ್ವಾದಕ್ಕೆ ಇಳಿದ ಪತ್ನಿಯನ್ನು ಅಪಾರ್ಮೆಂಟಿನ ಕಂಬಿಗಳಿಗೆ ನೇಣು ಹಾಕಿ ಹತ್ಯೆ ಮಾಡಿದ ಪತಿ

ಸಾಮಾಜಿಕ ಮಾಧ್ಯಮಗಳಲ್ಲಿ ಆತಂಕಕಾರಿ ವೀಡಿಯೋ ವೈರಲ್ ಆಗಿದೆ. ಅದರಲ್ಲಿ ಉತ್ತರಾಖಂಡದಲ್ಲಿ ವ್ಯಕ್ತಿಯೊಬ್ಬ ವಾಗ್ವಾದಕ್ಕೆ ಇಳಿದಂತ ಪತ್ನಿಯನ್ನೇ ಅಪಾರ್ಮೆಂಟಿನ ಕಂಬಿಗಳಿಗೆ ನೇಣು ಹಾಕಿ ಹತ್ಯೆ ಮಾಡಿದ್ದಾನೆ.
  • 3
  • 0
  • 0
ಏತನೀರಾವರಿ ಹೊಳೆಯಲ್ಲಿ ತಲೆ ಕೈಕಾಲುಗಳಿಲ್ಲದ ವ್ಯಕ್ತಿಯ ಮುಂಡ ಪತ್ತೆ
June 10, 2025

ಏತನೀರಾವರಿ ಹೊಳೆಯಲ್ಲಿ ತಲೆ ಕೈಕಾಲುಗಳಿಲ್ಲದ ವ್ಯಕ್ತಿಯ ಮುಂಡ ಪತ್ತೆ

ಜಿಲ್ಲೆಯ ಹುಣಸೂರು ತಾಲೂಕು ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಯರಹಳ್ಳಿ ಗ್ರಾಮದ ಏತನೀರಾವರಿ ಹೊಳೆಯಲ್ಲಿ ತಲೆ ಕೈಕಾಲುಗಳಿಲ್ಲದ ವ್ಯಕ್ತಿಯ ಮುಂಡ ಪತ್ತೆಯಾಗಿದೆ.
  • 4
  • 0
  • 0
ಕಾವೇರಿ ಆರತಿಗೆ ರಾಜ್ಯ ಸರ್ಕಾರ 100 ಕೋಟಿ ರು. ಖರ್ಚು: ಸಚಿವ ಎಚ್.ಡಿ. ಕುಮಾರಸ್ವಾಮಿ
June 10, 2025

ಕಾವೇರಿ ಆರತಿಗೆ ರಾಜ್ಯ ಸರ್ಕಾರ 100 ಕೋಟಿ ರು. ಖರ್ಚು: ಸಚಿವ ಎಚ್.ಡಿ. ಕುಮಾರಸ್ವಾಮಿ

ಕಾವೇರಿ ಆರತಿಗೆ ರಾಜ್ಯಸರ್ಕಾರ 100 ಕೋಟಿ ರು. ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
  • 2
  • 0
  • 0
ಜೂನ್ 4ರಂದೇ ಸರ್ಕಾರಕ್ಕೆ ಪತ್ರ ಬರೆದು ಅಪಾಯದ ಎಚ್ಚರಿಕೆ ನೀಡಿದ ಪೊಲೀಸರು

ಜೂನ್ 4ರಂದೇ ಸರ್ಕಾರಕ್ಕೆ ಪತ್ರ ಬರೆದು ಅಪಾಯದ ಎಚ್ಚರಿಕೆ ನೀಡಿದ ಪೊಲೀಸರು

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 4ರಂದೇ ಸರ್ಕಾರಕ್ಕೆ ಪೊಲೀಸರು ಪತ್ರ ಬರೆದು ಅಪಾಯದ ಎಚ್ಚರಿಕೆ ನೀಡಿರುವುದು ಗೊತ್ತಾಗಿದೆ.
  • 9
  • 0
  • 0
ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತನಿಖೆ ಎನ್‌ಐಎಗೆ ಹಸ್ತಾಂತರ

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತನಿಖೆ ಎನ್‌ಐಎಗೆ ಹಸ್ತಾಂತರ

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಿದೆ.
  • 10
  • 0
  • 0
9 ವರ್ಷದ ಬಾಲಕಿಯೊಬ್ಬಳ ಶವ ಸೂಟ್‌ಕೇಸ್‌ನಲ್ಲಿ ಪತ್ತೆ

9 ವರ್ಷದ ಬಾಲಕಿಯೊಬ್ಬಳ ಶವ ಸೂಟ್‌ಕೇಸ್‌ನಲ್ಲಿ ಪತ್ತೆ

ಉತ್ತರ ಪೂರ್ವ ದೆಹಲಿಯ ನೆಹರೂ ವಿಹಾರ್ ಪ್ರದೇಶದಲ್ಲಿ ಶನಿವಾರ 9 ವರ್ಷದ ಬಾಲಕಿಯೊಬ್ಬಳ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯು ದೆಹಲಿ ನಗರದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ.
  • 11
  • 0
  • 0