Back To Top

ಮಚ್ಚು ಹಿಡಿದು ರೀಲ್ಸ್ : ರಜತ್ ಮತ್ತು ವಿನಯ್ ಗೆ ಷರತ್ತು ಬದ್ಧ ರಿಲೀಫ್
March 29, 2025

ಮಚ್ಚು ಹಿಡಿದು ರೀಲ್ಸ್ : ರಜತ್ ಮತ್ತು ವಿನಯ್ ಗೆ ಷರತ್ತು ಬದ್ಧ ರಿಲೀಫ್

ಮಚ್ಚು ಹಿಡಿದು ರೀಲ್ಸ್ ಮಾಡಿದಂತ ಹಿನ್ನಲೆಯಲ್ಲಿ ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದಂತ ವಿನಯ್ ಹಾಗೂ ರಜತ್ ವಿರುದ್ಧ ಕೇಸ್ ದಾಖಲಿಸಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಕೋರ್ಟ್ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.
  • 44
  • 0
  • 0
ಸರ್ಕಾರಿ ನಿಯಂತ್ರಿತ ಔಷಧಿಗಳ ಬೆಲೆ ಶೀಘ್ರದಲ್ಲೇ ಏರಿಕೆ
March 28, 2025

ಸರ್ಕಾರಿ ನಿಯಂತ್ರಿತ ಔಷಧಿಗಳ ಬೆಲೆ ಶೀಘ್ರದಲ್ಲೇ ಏರಿಕೆ

ಔಷಧಿಗಳ ಬೆಲೆಗಳು ಶೇಕಡಾ 1.7 ರಷ್ಟು ಹೆಚ್ಚಾಗಬಹುದು. ಆದಾಗ್ಯೂ, ಈ ನಿರ್ಧಾರವು ಔಷಧ ಕಂಪನಿಗಳು ಮತ್ತು ಸಾರ್ವಜನಿಕರಿಗೆ ವಿಭಿನ್ನ ಪರಿಣಾಮಗಳನ್ನು ಬೀರಬಹುದು.
  • 36
  • 0
  • 0
ಏಪ್ರಿಲ್ ತಿಂಗಳಿಂದ ಶೇ.3ರಿಂದ ಶೇ.5 ರಷ್ಟು ಟೋಲ್ ದರ ಹೆಚ್ಚಳ

ಏಪ್ರಿಲ್ ತಿಂಗಳಿಂದ ಶೇ.3ರಿಂದ ಶೇ.5 ರಷ್ಟು ಟೋಲ್ ದರ ಹೆಚ್ಚಳ

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ರಸ್ತೆ ಬಳಕೆದಾರರಿಗೆ ಕೆಲವು ರಿಯಾಯಿತಿಗಳನ್ನು ನೀಡಲು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕಗಳಿಗೆ ನೀತಿಯನ್ನು ಪರಿಚಯಿಸಲು ಸಜ್ಜಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾರ್ಚ್ 19 ರಂದು ರಾಜ್ಯಸಭೆಗೆ ತಿಳಿಸಿದ್ದು, 2023-24 ರಲ್ಲಿ ಭಾರತದಲ್ಲಿ ಒಟ್ಟು ಟೋಲ್ ಸಂಗ್ರಹವು 64,809.86 ಕೋಟಿ ರೂ.ಗಳನ್ನು
  • 33
  • 0
  • 0
ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಮುಂಬೈ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಪ್ರಕರಣದಲ್ಲಿ, ವಿಮಾನ ಪ್ರಯಾಣಿಕರ ಮಾಹಿತಿಯನ್ನು ಮುಂಬೈ ಪೊಲೀಸರು ಪರಿಶೀಲಿಸುತ್ತಿದ್ದಾರೆ.
  • 30
  • 0
  • 0
ಅರ್ಜೆಂಟ್‌ನಲ್ಲಿ ಗಾಡಿ ಓಡಿಸಿ ವೃದ್ಧ ದಂಪತಿಗೆ ಡಿಕ್ಕಿ
March 28, 2025

ಅರ್ಜೆಂಟ್‌ನಲ್ಲಿ ಗಾಡಿ ಓಡಿಸಿ ವೃದ್ಧ ದಂಪತಿಗೆ ಡಿಕ್ಕಿ

ಅತಿ ವೇಗವಾಗಿ (Speed) ವಾಹನ (vehicle) ಚಲಾಯಿಸುವುದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ಹೀಗಿದ್ದರೂ ಕೂಡಾ ಕೆಲವರು ಸಂಚಾರ ನಿಯಮಗಳನ್ನೆಲ್ಲಾ(traffic rules) ಉಲ್ಲಂಘಿಸಿ ವೇಗವಾಗಿ ಗಾಡಿ ಓಡಿಸ್ತಾರೆ.
  • 98
  • 0
  • 0
ಅಮ್ಮನಿಗೆ ಬೈದ ಮಾವನ ಕೊಂದ ಪುತ್ರ: ಅಳಿಯನ ಕೈಯಲ್ಲೇ ಸಾವು ಕಂಡ ಪಂಚನಹಳ್ಳಿ ಸಾಹುಕಾರ

ಅಮ್ಮನಿಗೆ ಬೈದ ಮಾವನ ಕೊಂದ ಪುತ್ರ: ಅಳಿಯನ ಕೈಯಲ್ಲೇ ಸಾವು ಕಂಡ ಪಂಚನಹಳ್ಳಿ ಸಾಹುಕಾರ

ಅಮ್ಮನಿಗೆ ಬೈದಿದ್ದಕ್ಕೆ ತನ್ನ ಮಾವನನ್ನೇ ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗವಾದ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಂಚನಹಳ್ಳಿ ಸಾಹುಕಾರ‌ ಎಂದೇ ಖ್ಯಾತಿ ಪಡೆದಿದ್ದ ಗಂಗಾಧರೇಗೌಡ ಅವರ ಮಗ ಸಿದ್ದರಾಮೇಗೌಡ ಅವರನ್ನು ಮಾರ್ಚ್ 15 ರ ಬೆಳಗ್ಗೆ ಹೆಣವಾಗಿ ಬಿದ್ದಿದ್ದ, ಸಿದ್ದರಾಮೇಗೌಡನ ಕುತ್ತಿಗೆ ಸುತ್ತ ರಕ್ತದ ಕಲೆಯಿದ್ದು, ಕುತ್ತಿಗೆ ಬಿಗಿದು ಹತ್ಯೆ ಮಾಡಲಾಗಿತ್ತು.
  • 88
  • 0
  • 0
ಯೂಟ್ಯೂಬ್‌ ವಿಡಿಯೋ ನೋಡಿ ಹೊಟ್ಟೆ ಸೀಳಿದ ಯುವಕ ಗಂಭೀರ

ಯೂಟ್ಯೂಬ್‌ ವಿಡಿಯೋ ನೋಡಿ ಹೊಟ್ಟೆ ಸೀಳಿದ ಯುವಕ ಗಂಭೀರ

ಹೊಟ್ಟೆ ನೋವಿನಿಂದ ಬಳಲುತ್ತಿದ್ದ 32 ವರ್ಷದ ಯುವಕನೊಬ್ಬ ಯೂಟ್ಯೂಬ್‌ ವಿಡಿಯೋ ನೋಡಿಕೊಂಡು ತನ್ನದೇ ಹೊಟ್ಟೆಯನ್ನು ಸೀಳಿ ಶಸ್ತ್ರಚಿಕಿತ್ಸೆ ಮಾಡಿಕೊಂಡು ನಂತರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವಂತ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಲಕ್ನೋ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ 32 ವರ್ಷದ ಯುವಕನೊಬ್ಬ ಯೂಟ್ಯೂಬ್‌ ವಿಡಿಯೋ ನೋಡಿಕೊಂಡು ತನ್ನದೇ ಹೊಟ್ಟೆಯನ್ನು ಸೀಳಿ ಶಸ್ತ್ರಚಿಕಿತ್ಸೆ ಮಾಡಿಕೊಂಡು
  • 37
  • 0
  • 0
ವಿದ್ಯುತ್ ದರ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ
March 21, 2025

ವಿದ್ಯುತ್ ದರ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ

ಪ್ರತಿ ಯೂನಿಟ್ ಗೆ 36 ಪೈಸೆಯಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಣಿ ಗ್ರ್ಯಾಚುಟಿ ಹಣವನ್ನು ಗ್ರಾಹಕರಿಂದ ವಸೂಲಿಗೆ ಮುಂದಾಗಿರುವ ಕೆಇಆರ್ ಸಿ, ವಿದ್ಯುತ್ ದರ 36 ಪೈಸೆ ಹೆಚ್ಚಿಸಿದೆ. ಏಪ್ರಿಲ್ 1ರಿಂದಲೇ ಕೆಇಆರ್ ಸಿ ಹೊಸ ದರ ಜಾರಿಗೆ ಬರಲಿದೆ ಎಂದು ತಿಳಿದು ಬಂದಿದೆ.
  • 35
  • 0
  • 0