Back To Top

ಪಾಕ್ ಆಟಗಾರರಿಗೆ ಭಾರತ ಆಟಗಾರರು ಶೇಕ್‌ಹ್ಯಾಂಡ್‌ ನೀಡಿಲ್ಲ
September 22, 2025

ಪಾಕ್ ಆಟಗಾರರಿಗೆ ಭಾರತ ಆಟಗಾರರು ಶೇಕ್‌ಹ್ಯಾಂಡ್‌ ನೀಡಿಲ್ಲ

ಗೆಲುವು ಸಾಧಿಸಿದ ಭಾರತ ಪಾಕಿಸ್ತಾನಕ್ಕೆ ವಿಜಯದ ಕೈಕುಲುಕುವಿಕೆ ನಿರಾಕರಿಸಿತ್ತು. ಇದು ಪಾಕಿಸ್ತಾನಕ್ಕೆ ದೊಡ್ಡ ಅವಮಾನ ಆಗಿತ್ತು. ಈ ಗೆಲುವನ್ನು ಭಾರತ ಪೆಹಲ್ಗಾಂ ದುರಂತದಲ್ಲಿ ಮಡಿದವರಿಗೆ ಸಮರ್ಪಿಸಿತ್ತು.
  • 19
  • 0
  • 0
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ತಾಯಿ ಮಗು ಆತ್ಮಹತ್ಯೆ
August 26, 2025

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ತಾಯಿ ಮಗು ಆತ್ಮಹತ್ಯೆ

32 ವರ್ಷದ ಶಾಲಾ ಉಪನ್ಯಾಸಕಿ ಮನೆಗೆ ಹಿಂತಿರುಗಿ, ಒಳಗಿನಿಂದ ಬಾಗಿಲು ಲಾಕ್ ಮಾಡಿ, ಕುರ್ಚಿ ಮೇಲೆ ಕುಳಿತು, ತನ್ನ ಮತ್ತು ತನ್ನ ಮಗಳ ಮೇಲೆ ಪೆಟ್ರೋಲ್ petrol ಸುರಿದುಕೊಂಡು, ಬೆಂಕಿ ಹಚ್ಚಿಕೊಂಡಿದ್ದಾರೆ.
  • 39
  • 0
  • 0
ಕೊರಟಗೆರೆ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಅತ್ತೆಯನ್ನು ಕೊಂದು ತುಂಡರಿಸಿದ ಅಳಿಯ
August 11, 2025

ಕೊರಟಗೆರೆ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಅತ್ತೆಯನ್ನು ಕೊಂದು ತುಂಡರಿಸಿದ ಅಳಿಯ

ತುಮಕೂರು ಜಿಲ್ಲೆಯ ಗೃಹ ಸಚಿವ ಜಿ. ಪರಮೇಶ್ವರ್ ಅವರ ಮತಕ್ಷೇತ್ರದಲ್ಲಿ ಮಹಿಳೆಯನ್ನು ಕೊಲೆ ಮಾಡಿ ಮೃತ ದೇಹ ತುಂಡರಿಸಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.
  • 24
  • 0
  • 0
ಜಸ್ಟ್‌ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್‌! : ಗಣಪನೇ ನನ್ನನ್ನು ಕಾಪಾಡಿದ ಎಂದ ಮಹಿಳೆ
June 13, 2025

ಜಸ್ಟ್‌ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್‌! : ಗಣಪನೇ ನನ್ನನ್ನು ಕಾಪಾಡಿದ

ಮಹಿಳೆಯೊಬ್ಬರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್‌ ಇಂಡಿಯಾ  (Air India) ವಿಮಾನ ಅಪಘಾತದಿಂದ ಪಾರಾಗಿದ್ದಾರೆ. ಗುಜರಾತ್: ಮಹಿಳೆಯೊಬ್ಬರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್‌ ಇಂಡಿಯಾ  (Air India) ವಿಮಾನ ಅಪಘಾತದಿಂದ ಪಾರಾಗಿದ್ದಾರೆ. ಅಹಮದಾಬಾದ್‌ನ (Ahmedabad) ಭೂಮಿ ಚೌಹಾಣ್ ಲಂಡನ್‌ಗೆ ಹೊರಟಿದ್ದರು. ಆದರೆ, ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರು. ಇದರಿಂದ ಅವರಿಗೆ ವಿಮಾನ
  • 44
  • 0
  • 0
ನಮ್ಮ ಮೆಟ್ರೋ ನಿಲ್ದಾಣದಲ್ಲಿ ಶೌಚಾಲಯಕ್ಕೆ ದರ ನಿಗದಿ
May 24, 2025

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಶೌಚಾಲಯಕ್ಕೆ ದರ ನಿಗದಿ

ಈ ಹಿಂದೆ ಉಚಿತವಾಗಿದ್ದ ಶೌಚಾಲಯಗಳಿಗೆ ದರ ನಿಗದಿಪಡಿಸಿರುವುದು ಟಿಕೆಟ್ ದರ ಏರಿಕೆಯ ಬಿಸಿಯಿಂದ ತತ್ತರಿಸಿದ್ದ ಪ್ರಯಾಣಿಕರಿಗೆ ಮತ್ತಷ್ಟು ಹೊರೆಯಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ಟೀಕಿಸಿದೆ.
  • 18
  • 0
  • 0
May 18, 2025

ಭಾರತವು ಸ್ವದೇಶಿ ನಿರ್ಮಿತ ಕೌಂಟರ್ ಸ್ವಾರ್ಮ್ ಡ್ರೋನ್ ವ್ಯವಸ್ಥೆ ಭಾರ್ಗವಸ್ತ್ರ ಪರೀಕ್ಷೆ ಯಶಸ್ವಿ

ಭಾರತ ಮತ್ತು ಪಾಕ್ ಕದನ ವಿರಾಮದ ನಂತ್ರ, ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತೊಂದು ಬಲ ಬಂದಿದೆ. ಭಾರತವು ಸ್ವದೇಶಿ ನಿರ್ಮಿತ ಕೌಂಟರ್ ಸ್ವಾರ್ಮ್ ಡ್ರೋನ್ ವ್ಯವಸ್ಥೆಯ ಭಾರ್ಗವಸ್ತ್ರದ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ನವದೆಹಲಿ: ಭಾರತ ಮತ್ತು ಪಾಕ್ ಕದನ ವಿರಾಮದ ನಂತ್ರ, ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತೊಂದು ಬಲ ಬಂದಿದೆ. ಭಾರತವು ಸ್ವದೇಶಿ ನಿರ್ಮಿತ ಕೌಂಟರ್
  • 25
  • 0
  • 0
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏ.27ರ ಬಳಿಕ ಮಳೆ ಪ್ರಮಾಣ ಹೆಚ್ಚಳ
April 25, 2025

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏ.27ರ ಬಳಿಕ ಮಳೆ ಪ್ರಮಾಣ ಹೆಚ್ಚಳ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 27ರ ಬಳಿಕ ಮಳೆ(Rain)ಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
  • 23
  • 0
  • 0